In Suvarnasoudha, Belgaum Protest demanding 2A reservation for Panchmasali Samaj: Shivappa Yalaburgi
ಗಂಗಾವತಿ: ಬೆಳಗಾವಿಯಲ್ಲಿ ಜಗದ್ಗುರುಗಳಾದ ಬಸವ ಜಯ ಮೃತ್ಯುಂಜಯ ಮಹಾಸ್ವಾಮಿಜಿಯವರ ನೇತ್ರತ್ವದಲ್ಲಿ ಡಿಸೆಂಬರ್-೧೦ ರಂದು ಸಮಾಜವನ್ನು ೨ಎ ಪ್ರವರ್ಗಕ್ಕೆ ಸೇರಿಸಲು ಒತ್ತಾಯಿಸಿ ಬೆಳಗಾವಿಯ ಸುವರ್ಣಸೌಧದಲ್ಲಿ ಬೆಳಿಗ್ಗೆ ೧೦:೦೦ ಗಂಟೆಗೆ ಸರಕಾರದ ವಿರುದ್ದ ೭ನೇ ಹಂತದ ಹಕ್ಕೊತ್ತಾಯ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಹೋರಾಟದಲ್ಲಿ ಗಂಗಾವತಿ ತಾಲೂಕಿನ ಸುಮಾರು ೩-೪ ಸಾವಿರ ಸಮಾಜಬಾಂಧವರು ಪಾಲ್ಗೊಳ್ಳಬೇಕೆಂದು ಗಂಗಾವತಿ ತಾಲೂಕು ಪಂಚಮಸಾಲಿ ಸಮಾಜದ ಅಧ್ಯಕ್ಷರಾದ ಶಿವಪ್ಪ ಯಲಬುರ್ಗಿ ವಕೀಲರು ಪತ್ರಿಕಾಗೋಷ್ಠಿ ನಡೆಸಿ ಕರೆಕೊಟ್ಟರು.
ಈ ಪತ್ರಿಕಾ ಗೋಷ್ಠಿಯಲ್ಲಿ ಪಂಚಮಸಾಲಿ ಸಮಾಜದ ಪದಾಧಿಕಾರಿಗಳಾದ ಎಸ್. ವೀರೆಶಪ್ಪ ಹಣವಾಳ, ಜಿ. ವೀರೆಶಪ್ಪ ಹಣವಾಳ, ದೇವರಾಜ್ ಕತ್ತಿ, ನಾಗರಾಜ ಬರಗೂರು, ಮಂಜುನಾಥ ಗೂಡ್ಲಾನೂರು, ಮಹೇಶಪ್ಪ ಕೆ.ಎಸ್.ಆರ್.ಟಿ.ಸಿ,. ಸೇರಿದಂತೆ ಇತರರು ಭಾಗವಹಿಸಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…