Breaking News

ಬೇವೂರು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸ ಯಶಸ್ವಿ

Educational tour of Bevur students was successful

ಜಾಹೀರಾತು
Screenshot 2024 12 09 19 01 10 23 E307a3f9df9f380ebaf106e1dc980bb6


ಕೊಪ್ಪಳ : ಜಿಲ್ಲೆಯ ಯಲಬುರ್ಗಾ ತಾಲೂಕಿನ ಸರ್ಕಾರಿ ಪ್ರೌಢಶಾಲೆ, ಬೇವೂರು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸವನ್ನು ಹಮ್ಮಿಕೊಳ್ಳಲಾಗಿತ್ತು. ಮಕ್ಕಳಿಗೆ ಪಠ್ಯೇತರ ಚಟುವಟಿಕೆಯೊಂದಿಗೆ ಹೊರಗಿನ ಪರಿಸರ ಮತ್ತು ಪಠ್ಯದಲ್ಲಿ ಬರುವ ವಿಷಯಗಳ ಪರಿಚಯಕ್ಕಾಗಿ ಶೈಕ್ಷಣಿಕ ಪ್ರವಾಸ ಹಮ್ಮಿಕೊಳ್ಳಲಾಗಿತು.
ಪ್ರೌಢಶಾಲೆಯ ೮ ರಿಂದ ೧೦ನೇ ತರಗತಿಯ ಒಟ್ಟು ೯೪ ವಿದ್ಯಾರ್ಥಿಗಳು ಈ ಶೈಕ್ಷಣಿಕ ಪ್ರವಾಸದಲ್ಲಿ ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳನ್ನು ಬನವಾಸಿ, ಹೊರನಾಡು, ಕೊಲ್ಲೂರು, ಉಡುಪಿ, ಮಣಿಪಾಲ್ ವಿಜ್ಞಾನದ ವಸ್ತು ಸಂಗ್ರಾಲಯ, ಮಲ್ಪೆ ಬೀಚ್ ಸೇರಿದಂತೆ ಇತರೆ ಸ್ಥಳಗಳ ಪರಿಚಯ ಮಾಡಿಸಲಾಯಿತು. ಈ ಶೈಕಣಿಕ ಪ್ರವಾಸದ ಉಸ್ತುವಾರಿಯನ್ನು ಶಾಲೆಯ ಮುಖ್ಯೋಪಾಧ್ಯಯರಾದ ಗಣೇಶ ಪತ್ತಾರ, ಸಂಗೀತ ಶಿಕ್ಷಕರಾದ ಮಹಾಂತೇಶಯ್ಯ ಶಾಸ್ತಿç, ಸಹ ಶಿಕ್ಷಕರಾದ ಮಹೇಶಕುಮಾರ ದೇವಗಣಮಠ, ಪ್ರಕಾಶ್ ಎಲ್, ಶ್ರೀಮತಿ ವಿಜಯಲಕ್ಷಿö್ಮÃ ಸೇರಿದಂತೆ ಮತ್ತಿತರ ಶಿಕ್ಷಕರು ಬಿಸಿಯೂಟದ ಅಡುಗೆ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

About Mallikarjun

Check Also

screenshot 2025 10 09 18 49 33 65 e307a3f9df9f380ebaf106e1dc980bb6.jpg

2005ರಪೂರ್ವಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು : ಮುಖ್ಯಮಂತ್ರಿ ಸಿದ್ದರಾಮಯ್ಯ 

Those who made a living in forest land before 2005 have the right to land: …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.