Educational tour of Bevur students was successful
ಕೊಪ್ಪಳ : ಜಿಲ್ಲೆಯ ಯಲಬುರ್ಗಾ ತಾಲೂಕಿನ ಸರ್ಕಾರಿ ಪ್ರೌಢಶಾಲೆ, ಬೇವೂರು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸವನ್ನು ಹಮ್ಮಿಕೊಳ್ಳಲಾಗಿತ್ತು. ಮಕ್ಕಳಿಗೆ ಪಠ್ಯೇತರ ಚಟುವಟಿಕೆಯೊಂದಿಗೆ ಹೊರಗಿನ ಪರಿಸರ ಮತ್ತು ಪಠ್ಯದಲ್ಲಿ ಬರುವ ವಿಷಯಗಳ ಪರಿಚಯಕ್ಕಾಗಿ ಶೈಕ್ಷಣಿಕ ಪ್ರವಾಸ ಹಮ್ಮಿಕೊಳ್ಳಲಾಗಿತು.
ಪ್ರೌಢಶಾಲೆಯ ೮ ರಿಂದ ೧೦ನೇ ತರಗತಿಯ ಒಟ್ಟು ೯೪ ವಿದ್ಯಾರ್ಥಿಗಳು ಈ ಶೈಕ್ಷಣಿಕ ಪ್ರವಾಸದಲ್ಲಿ ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳನ್ನು ಬನವಾಸಿ, ಹೊರನಾಡು, ಕೊಲ್ಲೂರು, ಉಡುಪಿ, ಮಣಿಪಾಲ್ ವಿಜ್ಞಾನದ ವಸ್ತು ಸಂಗ್ರಾಲಯ, ಮಲ್ಪೆ ಬೀಚ್ ಸೇರಿದಂತೆ ಇತರೆ ಸ್ಥಳಗಳ ಪರಿಚಯ ಮಾಡಿಸಲಾಯಿತು. ಈ ಶೈಕಣಿಕ ಪ್ರವಾಸದ ಉಸ್ತುವಾರಿಯನ್ನು ಶಾಲೆಯ ಮುಖ್ಯೋಪಾಧ್ಯಯರಾದ ಗಣೇಶ ಪತ್ತಾರ, ಸಂಗೀತ ಶಿಕ್ಷಕರಾದ ಮಹಾಂತೇಶಯ್ಯ ಶಾಸ್ತಿç, ಸಹ ಶಿಕ್ಷಕರಾದ ಮಹೇಶಕುಮಾರ ದೇವಗಣಮಠ, ಪ್ರಕಾಶ್ ಎಲ್, ಶ್ರೀಮತಿ ವಿಜಯಲಕ್ಷಿö್ಮÃ ಸೇರಿದಂತೆ ಮತ್ತಿತರ ಶಿಕ್ಷಕರು ಬಿಸಿಯೂಟದ ಅಡುಗೆ ಸಿಬ್ಬಂದಿಯವರು ಪಾಲ್ಗೊಂಡಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…