ಕಲ್ಯಾಣಸಿರಿ ವಿಶೇಷ

ಸ್ವಾಭಿಮಾನಿ ಶರಣ ಮೇಳಕ್ಕೆ ಹವಾನಿಸಲು ಶ್ರೀ ಜಗದ್ಗುರು ಚನ್ನಬಸವಾನಂದ ಸ್ವಾಮೀಜಿಯ ನಗರಕ್ಕೆ ಆಗಮನಸಿದ್ದರು

Shri Jagadguru Channabasavananda Swamiji arrived in the city to attend the Swabhimani Sharan Mela.

ಗಂಗಾವತಿ,15:ಪರಮಪೂಜ್ಯಅಪ್ಪಾಜೀ,ಮಾತಾಜೀಯವರ ಸಂಕಲ್ಪದಂತೆ ಹಾಗೂ ನಿಷ್ಠಾವಂತ ಸ್ವಾಭಿಮಾನಿ ಶರಣ ಇಚ್ಛೆಯಂತೆ ಕೂಡಲ ಸಂಗಮದಲ್ಲಿ ಜನೆವರಿ 13,14,2025ರಂದು ಎರಡುದಿವಸ ಮೂರನೆ,ಸ್ವಾಭಿಮಾನಿ ಶರಣ ಮೇಳ ಪ್ರಚಾರದ ಅಂಗವಾಗಿ ಇಂದು ಪರಮ ಪೂಜ್ಯ ಶ್ರೀ ಜಗದ್ಗುರು ಚನ್ನಬಸವಾನಂದ ಸ್ವಾಮೀಜಿಯವರು ಗಂಗಾವತಿ ರಾಷ್ಟ್ರೀಯ ಬಸವ ದಳದ ಬಸವ ಮಂಟಪಕ್ಕೆ ಆಗಮಿಸಿ

ಸ್ವಾಭಿಮಾನಿ ಶರಣ ಮೇಳ ಪ್ರಚಾರ ಮಾಡಿ ಶರಣ ಶರಣಿಯನ್ನು ,ಮತ್ತು ಅಲ್ಲಾ ಬಸವಪರ ಸಂಗಣೆಯ ಶರಣಿಯರನ್ನ ಹವಾನಿಸಿ ಹೆಚ್ಚಿನ ಸಂಖ್ಯೆಯ ಲ್ಲಿ ಆಗಮಿಸಿ ಕಾರ್ಯಕ್ರಮ ಎಶಸ್ವಿ ಗೊಳಿಸಲು ನಿಮ್ಮ ಮುಕ್ಯ ಎಂದು ಹೇಳಿದರು. ಸಂಧರ್ಬದಲ್ಲಿ ಗಂಗಾವತಿ ರಾಷ್ಟ್ರೀಯ ಬಸವದಳದ ಅದ್ಯಕ್ಷ ದಿಲೀಪ್ ಕುಮಾರ್ ವಂದಾಲ, ಶ್ರೀಶೈಲ ಪಟ್ಟಣಶೆಟ್ಟಿ,

ಬಸವಕೇಂದರದ.ಅಧ್ಯಕ್ಷ ಕೆ ಬಸವರಾಜ, ಕೆ ವೀರೇಶ್ವಪ್ಪ, ಚನ್ನಬಸಪ್ಪ ಅರೇಗಾರ , ನಾಗರಾಜ್ ಶ್ಯಾವಿ, ಚನ್ನಬಸಮ್ಮ ಕಂಪ್ಲಿ , ಬಸವ ಜ್ಯೋತಿ ಬಿ ಲಿಂಗಾಯತ, ವಿನಯ ಕುಮಾರ್ ಅಂಗಡಿ, ಮಲ್ಲಿಕಾರ್ಜುನ ಅರಳಹಳ್ಳಿ , ಕೆ ರಾಯಮ್ಮ ಸ್ಮವಾಮಿಜಿಯವರ ಜೊತೆ ಬಂದತ ಭೀಮರಾವ್ ಬಿರಾದಾರ್ ಮತ್ತು ರಾಷ್ಟ್ರೀಯ ಬಸವ ದಳದ ಶರಣ ಶರಣಿಯರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

18 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

18 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

19 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

19 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

19 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

19 hours ago