Breaking News

ಶ್ರೀ ಕನಕ ಗುರುಪೀಠ ಸಮಿತಿತಾಲೂಕಾಧ್ಯಕ್ಷರಾಗಿ ಗಗನ ನೋಟಗಾರ ಆಯ್ಕೆ,,!

Sri Kanaka Gurupeeth Committee Gagan Natogara elected as Taluka President

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು


ಕುಕನೂರು, ಡಿ. 18 : ಶ್ರೀ ಕಾಗಿನೆಲೆ ಮಹಾ ಸಂಸ್ಥಾನ ಕನಕ ಗುರುಪೀಠ, ತಿಂಥಣಿ ಬ್ರಿಜ್ ಶ್ರೀ ಪೀಠವು ಕೊಪ್ಪಳ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಹಾಲುಮತ ಸಮುದಾಯವನ್ನು ಸಂಘಟಿಸಲು ಮತ್ತು ಸಂಸ್ಕೃತಿಯನ್ನು ಉಳಿಸಲು, ಶ್ರೀ ಕನಕ ಗುರುಪೀಠ ಸಮಿತಿಯನ್ನು ಪೂರ್ಣಪ್ರಮಾಣದಲ್ಲಿ ರಚಿಸಿಕೊಂಡು, ಮಠದ ನಿರ್ದೇಶನದಂತೆ ಸೇವಾ ತತ್ಪರರಾಗಲು ಕುಕನೂರು ತಾಲೂಕು ಅಧ್ಯಕ್ಷರನ್ನಾಗಿ ಗಗನ ನೋಟಗಾರ ಇವರನ್ನು ಆಯ್ಕೆ ಮಾಡಿ ಆದೇಶ ನೀಡಲಾಗಿದೆ ಎಂದು ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಸಿದ್ದರಾಮಾನಂದ ಸ್ವಾಮಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇವರು ಶ್ರೀ ಕನಕ ಗುರುಪೀಠ ಸಮಿತಿ
ತಾಲೂಕಾಧ್ಯಕ್ಷರಾಗಿ ಆಯ್ಕೆಗೊಂಡಿದ್ದಕ್ಕಾಗಿ ಸಮಾಜದ ಯುವಕರು ಹಾಗೂ ಗುರುಹಿರಿಯರು, ಸೇರಿದಂತೆ ಸ್ನೇಹಿತರು ಅಭಿನಂದಿಸಿದ್ದಾರೆ.

About Mallikarjun

Check Also

ಜಿಲ್ಲಾ ಕಾಂಗ್ರೆಸ್‌ಗೆ ಕಾರ್ಯದರ್ಶಿಯಾಗಿ ವಿಶಾಲಾಕ್ಷಿ ನೇಮಕ

Vishalakshi appointed as secretary of District Congress ಕೊಪ್ಪಳ: ತಾಲೂಕಿನ ಕಿನ್ನಾಳ ಗ್ರಾಮದ ವಿಶಾಲಾಕ್ಷಿ ವಿರೇಶ ತಾವರಗೇರಿ ಅವರನ್ನು …

Leave a Reply

Your email address will not be published. Required fields are marked *