Breaking News

ಶ್ರೀ ಕನಕ ಗುರುಪೀಠ ಸಮಿತಿತಾಲೂಕಾಧ್ಯಕ್ಷರಾಗಿ ಗಗನ ನೋಟಗಾರ ಆಯ್ಕೆ,,!

Sri Kanaka Gurupeeth Committee Gagan Natogara elected as Taluka President

ಜಾಹೀರಾತು
IMG 20241218 WA0271


ಕುಕನೂರು, ಡಿ. 18 : ಶ್ರೀ ಕಾಗಿನೆಲೆ ಮಹಾ ಸಂಸ್ಥಾನ ಕನಕ ಗುರುಪೀಠ, ತಿಂಥಣಿ ಬ್ರಿಜ್ ಶ್ರೀ ಪೀಠವು ಕೊಪ್ಪಳ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಹಾಲುಮತ ಸಮುದಾಯವನ್ನು ಸಂಘಟಿಸಲು ಮತ್ತು ಸಂಸ್ಕೃತಿಯನ್ನು ಉಳಿಸಲು, ಶ್ರೀ ಕನಕ ಗುರುಪೀಠ ಸಮಿತಿಯನ್ನು ಪೂರ್ಣಪ್ರಮಾಣದಲ್ಲಿ ರಚಿಸಿಕೊಂಡು, ಮಠದ ನಿರ್ದೇಶನದಂತೆ ಸೇವಾ ತತ್ಪರರಾಗಲು ಕುಕನೂರು ತಾಲೂಕು ಅಧ್ಯಕ್ಷರನ್ನಾಗಿ ಗಗನ ನೋಟಗಾರ ಇವರನ್ನು ಆಯ್ಕೆ ಮಾಡಿ ಆದೇಶ ನೀಡಲಾಗಿದೆ ಎಂದು ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಸಿದ್ದರಾಮಾನಂದ ಸ್ವಾಮಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇವರು ಶ್ರೀ ಕನಕ ಗುರುಪೀಠ ಸಮಿತಿ
ತಾಲೂಕಾಧ್ಯಕ್ಷರಾಗಿ ಆಯ್ಕೆಗೊಂಡಿದ್ದಕ್ಕಾಗಿ ಸಮಾಜದ ಯುವಕರು ಹಾಗೂ ಗುರುಹಿರಿಯರು, ಸೇರಿದಂತೆ ಸ್ನೇಹಿತರು ಅಭಿನಂದಿಸಿದ್ದಾರೆ.

About Mallikarjun

Check Also

whatsapp image 2025 11 15 at 6.04.03 pm

ಮಕ್ಕಳ ದಿನಾಚರಣೆ ಅಂಗವಾಗಿ ವೇಷಭೂಷಣದಿಂದ ಗಮನ ಸೆಳೆದ ಸರ್ಕಾರಿ ಶಾಲೆ ಹೊಸಳ್ಳಿ

ಮಕ್ಕಳ ದಿನಾಚರಣೆ ಅಂಗವಾಗಿ ವೇಷಭೂಷಣದಿಂದ ಗಮನ ಸೆಳೆದ ಸರ್ಕಾರಿ ಶಾಲೆ ಹೊಸಳ್ಳಿ Government School Hosalli attracts attention with …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.