Breaking News

ಇoದು ಬೆಂವಿವಿಯ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಒಕ್ಕೂಟದಿoದ ಪ್ರತಿಭಟನೆ-ಪ್ರತಿಕೃತಿ ದಹನ ಆಯೋಜನೆ

This is a protest-epic burning project by the Postgraduate and Research Students’ Union of BEMVI

ಜಾಹೀರಾತು



ಬೆಂಗಳೂರು: ಬಾಬಾಸಾಹೇಬ್ ಡಾ. ಬಿ. ಆರ್ ಅಂಬೇಡ್ಕರ್ ರವರ ಕುರಿತಾದಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನಕಾರಿ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿ ಗುರುವಾರ ಬೆಳಗ್ಗೆ 10.30 ಗಂಟೆಗೆ ಡಾ.ಬಿ ಆರ್ ಅಂಬೇಡ್ಕರ್ ಗ್ರಂಥಾಲಯ ವೃತ್ತ ಬಳಿ ಮುನೇಶ್ವರ ದೇವಸ್ಥಾನ ರಸ್ತೆಯಲ್ಲಿ ಬೃಹತ್ ಪ್ರತಿಭಟನೆ ಮತ್ತು ಪ್ರತಿಕೃತಿ ದಹನ ನಡೆಸಲಾಗುವುದೆಂದು ಒಕ್ಕೂಟದ ಅಧ್ಯಕ್ಷ ಸತೀಶ್ ಜಿ.ಕೆ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Mallikarjun

Check Also

ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಘಟನೆಯಿಂದ ಎಐಡಿಎಸ್‌ಓ ಕೊಪ್ಪಳ ಜಿಲ್ಲಾ  ಸಮಿತಿಯು  ತೀವ್ರ ಆಘಾತ ಮತ್ತು ಆಕ್ರೋಶ ವ್ಯಕ್ತಪಡಿಸಿದೆ.

The AIDSSO Koppal District Committee has expressed deep shock and outrage over the recent incident …

Leave a Reply

Your email address will not be published. Required fields are marked *