ಕಲ್ಯಾಣಸಿರಿ ವಿಶೇಷ

ಅತ್ತ್ಯುತ್ತಮ ಗೆಲುವು ಸಾಧಿಸಿದ ಕೆಪಿಎಸ್ ಪತ್ರಕರ್ತರ ತಂಡ

The best winner was the KPS team of journalist

ವಿಜಯಮಾಲೆ ಧರಿಸಿದ (ಕೆಪಿಎಸ್) ಕರ್ನಾಟಕ ಪತ್ರಕರ್ತರ ಸಂಘದ ಪತ್ರಕರ್ತರ ತಂಡ”

ಕೊಟ್ಟೂರಿನಲ್ಲಿ  ಹಳೆ  ಕೊಟ್ಟೂರು ಸೇವಾ ಟ್ರಸ್ಟ್ (ರಿ) ಕೊಟ್ಟೂರು ಅವರಿಂದ ಆಯೋಜಿಸಿದ ಸ್ಟಂಪರ್ ಬಾಲ್  ಟೂರ್ನಮೆಂಟ ಮೊದಲನೇ ಬಾರಿಗೆ ಸುಖಾಂತ್ಯ ಕಂಡಿತು.

ಕೊಟ್ಟೂರು : ಹಳೆ  ಕೊಟ್ಟೂರು ಸೇವಾ ಟ್ರಸ್ಟ್ (ರಿ) ಕೊಟ್ಟೂರು ವತಿಯಿಂದ ಆಯೋಜಿಸಿದ ಸ್ಟಂಪರ್ ಬಾಲ್ ಮೊದಲನೇ ಬಾರಿಗೆ  ಡಿಸೆಂಬರ್ 21 ,22 ಎರಡು ದಿನ ಆಯೋಜಿಸಲಾಗಿತ್ತು. ಒಟ್ಟು 10 ತಂಡಗಳು ಭಾಗವಹಿಸಿದ್ದವು. ಅಂತಿಮ ಪಂದ್ಯದ ಸೆಣಸಾಟಕ್ಕಾಗಿ ಲಾಯನ್ಸ್ ಕೊಟ್ಟೂರು  ಮತ್ತು  ಕೆಪಿಎಸ್ ಪತ್ರಕರ್ತರ ತಂಡ ಸೆಮಿಫೈನಲ್‌ನಲ್ಲಿ ಹಣಾಹಣಿಯಾಗಿ  ಕೆಪಿಎಸ್ ಪತ್ರಕರ್ತರ ತಂಡ  ಫೈನಲ್‌ಗೆ ಲಗ್ಗೆಯಿಟ್ಟಿತು. ನಂತರ
ಹಳೆ ಕೊಟ್ಟೂರು ಮತ್ತು ಗೇಮ್ ಚೆಜರ್ ತಂಡ
ಸೆಮಿಫೈನಲ್‌ನಲ್ಲಿ ರೋಚಕದ ಆಟ ನಡೆಯುತು.
ಭಾನುವಾರ ಮಧ್ಯಾಹ್ನ ಕೆಪಿಎಸ್ ಪತ್ರಕರ್ತರ ತಂಡ ಮತ್ತು ಗೇಮ್  ಚೆಜರ್ ಫೈನಲ್ ಆಟವನ್ನು ನಡೆದವು.

ಪ್ರಥಮ ಬಹುಮಾನ ಆಕರ್ಷಕ ಟೋಪಿ 20,001/
ಎನ್ ಹೇಮಣ್ಣ ಅಲಬೂರು ಅವರಿಂದ ನೀಡಲಾಯಿತು.ಮತ್ತು ದ್ವಿತೀಯ ಬಹುಮಾನ ಆಕರ್ಷಕ ಟ್ರೋಫಿ 10001/ ಬಹುಮಾನವನ್ನು ನಿಡಿ ಎಂ ಎಂ ಜೆ ಮಂಜುನಾಥ ಮಾತನಾಡಿ ಕ್ರೀಡೆ ಜೀವನದಲ್ಲಿ ಬಹಳ ಮುಖ್ಯ. ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ದೈಹಿಕ ಆರೋಗ್ಯವನ್ನು ಚೆನ್ನಾಗಿಟ್ಟುಕೊಳ್ಳಬಹುದು ಎಂದರು

ಫೈನಲ್ ಪಂದ್ಯಾವಳಿಯಲ್ಲಿ ಎನ್ ಹೇಮಣ್ಣ ಅಲಬೂರು ಅವರು ಬ್ಯಾಟಿಂಗ್ ನಡೆಸಿ ಕ್ರೀಡಾಪಟುಗಳಿಗೆ ಉರಿ ತುಂಬಿಸಿದರು. ನಾನು ಮೊದಲಿನಿಂದಲೂ ಕ್ರಿಕೆಟ್  ಕ್ರೀಡಾಪಟು ಕ್ರೀಡೆಯಲ್ಲಿ ಆಸಕ್ತಿ  ಹೆಚ್ಚು ,ಎಲ್ಲಾ ಕ್ರೀಡೆಯಲ್ಲಿ ಆಸಕ್ತಿ ಬೆಳೆಸಿಕೊಳ್ಳಿ  ಮುಂದಿನ ದಿನಗಳಲ್ಲಿ ಕ್ರಿಕೆಟ್ ಆಟದಲ್ಲಿ ಭಾಗಿಯಾಗಿರುತ್ತೇನೆ.ಎಂದರು

ಟಾಸ್ ಗೆದ್ದ ಗೇಮ್ ಚೆಜರ್ ತಂಡ ಮೊದಲು   ಬ್ಯಾಟಿಂಗ್ ಆಯ್ದುಕೊಂಡಿತು ನಿಗದಿತ 10 ಓವರ್‌ಗಳಲ್ಲಿ 8 ವಿಕಟ್‌ಗಳ ನಷ್ಟಕ್ಕೆ 82 ರನ್ ಸೇರಿಸಿದರು ಮರು ಉತ್ತರವಾಗಿ ಕೆಪಿಎಸ್ ಪತ್ರಕರ್ತರ ತಂಡ 4 ವಿಕಟ್‌ಗಳ ನಷ್ಟ ಅನುಭವಿಸಿ  9 ಓವರ್ 4 ಬಾಲ್ ಗೆ 87 ರನ್ ಗಳಿಸಿ ವಿಜಯಮಾಲೆ ಧರಿಸಿದರು

ಸರಣಿ ಶ್ರೇಷ್ಠ ಟ್ರೂಫೀ ಕೆಪಿಎಸ್ ಪತ್ರಕರ್ತರ ತಂಡದ ಆಟಗಾರ  ಸುವೇಭ್ ವಲಿ ಕೆ ಅವರಿಗೆ ,ಉತ್ತಮ ಬಾಲರ್ ಗೇಮ್ ಚೇಂಜರ್ ತಂಡದ ಭರತ್ ಅವರು ಪಡೆದುಕೊಂಡರು, ಉತ್ತಮ ಬ್ಯಾಟ್ಸ್ಮನ್ ಕೆಪಿಎಸ್ ಪತ್ರಕರ್ತರು ತಂಡದ ಆಟಗಾರ  ಮರ್ಧನ್ ಅಲಿ, ಉತ್ತಮ ಫೀಲ್ಡರ್ ಹಳೆ ಕೊಟ್ಟೂರು ತಂಡದ ರಾಜು, ನಂತರ ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಚಾಂದ್ ಸಾಬ್  ಅವರಿಗೆ ಟ್ರೂಫೀ  ನಿಡಲಾಯಿತು.

ಅಂತಿಮ ಹಣಾಹಣಿಯಲ್ಲಿ ರೋಚಕವಾಗಿತ್ತು. ಅಂತಿಮವಾಗಿ  ಕೆಪಿಎಸ್ ಪತ್ರಕರ್ತರ ತಂಡ   ಪಂದ್ಯವನ್ನು ಗೆಲ್ಲುವುದರ ಮೂಲಕ ವಿಜಯದ ಕಿರೀಟವನ್ನು ತನ್ನ ಮುಡಿಗೇರಿಸಿಕೊಂಡಿತು.

ಕ್ರೀಡಾಂಗಣದಲ್ಲಿ ಕಿಕ್ಕಿರಿದ ಜನರಿಗೆ ರಸದೌತಣ ನೀಡಿದರು. ರನ್ನರ್ ಅಪ್ ಗೇಮ್ ಚೆಜರ್ ತಂಡ, ಫೈನಲ್‌ನಲ್ಲಿ ಕೆಪಿಎಸ್ ಪತ್ರಕರ್ತರ ತಂಡ ಗೆಲುವನ್ನು ಸಾಧಿಸಿದರು

ಈ ಸಂದರ್ಭದಲ್ಲಿ,ಕಾಮಿಟ್ರಿಯನ್ನು ಕಬ್ಬಡ್ಡಿ ಕಿರಣ್, ಕಾರ್ತಿಕ್, ರಾಜು ಅನ್ವರ್  ಉತ್ತಮ ತೀರ್ಪುಗಾರರಾಗಿದ್ದರು
ಹಳೆ ಕೊಟ್ಟೂರು ಸಂಸ್ಥಾಪಕರು ವಿಜಯ ಕುಮಾರ್ ಹಟ್ಟಿ,ಕೃಷಿ ಉತ್ಪನ್ನ ಮಾರುಕಟ್ಟೆ ಸದಸ್ಯರಾದ ಶಿರಿಬಿ ಕೊಟ್ರೇಶ್, ಕರವೇ ಅಧ್ಯಕ್ಷ ಎಂ ಶ್ರೀನಿವಾಸ್, ಗೌಸ್, ಪರುಶುರಾಮ ಎಸ್, ತಗ್ಗಿನಕೇರಿ ಕೊಟ್ರೇಶ್, ಎಸ್ ಪ್ರಕಾಶ್, ಇನ್ನು ಅನೇಕ ಕ್ರೀಡಾಪಟುಗಳು ಇದ್ದರು

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

6 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

6 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

6 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

6 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

7 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

7 hours ago