ಕಲ್ಯಾಣಸಿರಿ ವಿಶೇಷ

2024 ರ ಎಚ್. ನರಸಿಂಹಯ್ಯ ಪ್ರಶಸ್ತಿಗೆ ಆಯ್ಕೆಯಾದಪರಶುರಾಮ ಮಹಾರಾಜನವರ

2024 H. Parasurama Maharaja who was selected for the Narasimhaiya award

ಸಾವಳಗಿ: 2024 ರ ರಾಜ್ಯಮಟ್ಟದ ಎಚ್. ಎನ್. ಪ್ರಶಸ್ತಿಗೆ ಸತ್ಯಶೋಧಕ ಸಂಘದ ರಾಜ್ಯಾಧ್ಯಕ್ಷ ಪರಶುರಾಮ ಮಹಾರಾಜನವರ ಅವರು ರಾಜ್ಯ ಮಟ್ಟದ 2024ರ ಎಚ್. ನರಸಿಂಹಯ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸಂಘಟನೆ ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ಸಮಾಜಮುಖಿ ಕೆಲಸಕ್ಕಾಗಿ ಅಭಿನಂದಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನೆ ಪರಿಷತ್ತು ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಕರ್ನಾಟಕ ಸರ್ಕಾರ ಸಹಕಾರದೊಂದಿಗೆ ಡಿ 28 ಮತ್ತು ಡಿ 29 ರಂದು ಬೆಂಗಳೂರಿನಲ್ಲಿ ರಾಜ್ಯ ಮಟ್ಟದ 4 ನೇ ವೈಜ್ಞಾನಿಕ ಸಮ್ಮೇಳನ ನಡೆಯಲಿದೆ, ಈ ಸಮ್ಮೇಳನದಲ್ಲಿ ಪರಶುರಾಮ ಮಹಾರಾಜನವರ ಅವರಿಗೆ ಪ್ರಶಸ್ತಿ ನೀಡಿಲಾಗುತ್ತಿದೆ.

ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಕೃಷ್ಣ ಬೈರೇಗೌಡ, ಸತೀಶ್ ಜಾರಕಿಹೊಳಿ, ಎನ್. ಎಸ್. ಬೋಸರಾಜ, ಪ್ರಿಯಾಂಕ ಖರ್ಗೆ, ಕೆ. ಎಚ್. ಮುನಿಯಪ್ಪ, ಮಾಜಿ ನ್ಯಾಯಮೂರ್ತಿ ಜಸ್ಟಿಸ್ ನಾಗಮೋಹನ್ಯಾಸ, ಹಾಗೂ ಶ್ರೀಮತಿ ಉಮಾಶ್ರೀ ಸೇರಿದಂತೆ ಅನೇಕರು ಆಗಮಿಸಲಿದ್ದಾರೆ ಎಂದು ಸತ್ಯಶೋಧಕ ಸಂಘಟನೆ ಪತ್ರಿಕಾ ಪ್ರಕಟಣೆ ತಿಳಿಸಿದೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

15 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

15 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

15 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

16 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

16 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

16 hours ago