ಕಲ್ಯಾಣಸಿರಿ ವಿಶೇಷ

ಕೆ ಎಸ್ ಆರ್ ಟಿ ಮನೆಯ ಮೇಲೆ ನುಗ್ಗಿ ಸಂಪೂರ್ಣ ಜಕಂ

KSRT broke into the house and completely destroyed it.




ವರದಿ : ಬಂಗಾರಪ್ಪ .ಸಿ
ಹನೂರು :ಗಾಣಿಗ ಮಂಗಲದ ಗಿರಿಜನರ ಕಾಲೋನಿಯಲ್ಲಿರುವ ವೆಂಕಟಮ್ಮ ಬಿನ್ ಕರಿಗೌಡ ರವರ ಮನೆಯನ್ನು ಎದರಿಗೆ ಬಂದ ಕೆ ಎಸ್ ಆರ್ ಟಿ ಬಸ್ ನುಗ್ಗಿದರ ಪರಿಣಾಮವಾಗಿ ಮನೆಯು ಸಂಪೂರ್ಣವಾಗಿ ಜಕಂಗೊಂಡಿದೆ .
ಇದೇ ವಿಷಯವಾಗಿ ಪತ್ರಿಕೆಯೋಂದಿಗೆ ಮಾತನಾಡಿದ ಗ್ರಾಮ ಪಂಚಾಯತಿ ಅದ್ಯಕ್ಷರಾದ ವಿರತ್ತಪ್ಪ ಮನೆ ಕಳೆದುಕೊಂಡು ಮಹಿಳೆಗೆ ವಾಸಿಸಲು ಇದ್ದಮನೆಯು ಜಕಂ ಗೊಂಡಿದ್ದು ಸತ್ಯವಾಗಿದೆ ಮುಂದಿನ ದಿನಗಳಲ್ಲಿ ಅವರ ಹೆಸರಿನಲ್ಲಿ ಒಂದು ಮನೆಯನ್ನು ಮಂಜೂರು ಮಾಡಿಸಿಕೊಡಲಾಗುವುದು ಎಂದರು

ಬಸ್ ನಂ kA 10 F0 171 ಚಾಲಕ
ರಾಚಯ್ಯನು ಇದು ಒಂದು ಆಕಾಶ್ಮಿಕವಾಗಿ ಘಟನೆ ನೆಡೆದಿದೆ ನಾನು ಈಗಾಗಲೇ ಮೇಲಾಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು. ಇದೇ ಸಂದರ್ಭದಲ್ಲಿ ಗ್ರಾಮಸ್ಥರುಗಳಾದ ಈರಯ್ಯ ,ರಂಗಯ್ಯ ,ಮುತ್ತುರಾಜ್ ,ಗೋವಿಂದ್ ,ಸೇರಿದಂತೆ ಇನ್ನಿತರರು ಹಾಜರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

7 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

7 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

7 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

7 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

7 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

7 hours ago