CPI ML Liberation Party demands Amit Shah’s resignation
ಕೊಟ್ಟೂರು: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಗೃಹ ಸಚಿವ ಅಮಿತ್ ಶಾ ರಾಜ್ಯಸಭೆ ಕಲಾಪದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುರಿತು ಅತ್ಯಂತ ಕೀಳು ಅಭಿರುಚಿಯಲ್ಲಿ ಹೀಯಾಳಿಕೆ ಮಾತನಾಡಿರುವುದನ್ನು ಸಿಪಿಐ ಎಂಎಲ್ ಲಿಬರೇಷನ್ ಪಕ್ಷ ಬಲವಾಗಿ ಖಂಡಿಸಿದೆ ಈ ಕೂಡಲೇ ಅವರು ರಾಜೀನಾಮೆ ನೀಡಿ
ದೇಶದ ಜನರಲ್ಲಿ ಕ್ಷಮೆಯಾಚಿಸಬೇಕೆಂದು ಧರಣಿಯಲ್ಲಿ ಒತ್ತಾಯ ಮಾಡಲಾಯಿತು.
ಧರಣಿಯ ಕುರಿತು ತಾಲೂಕು ಸಮಿತಿ ಅಧ್ಯಕ್ಷರಾದ ದೊಡ್ಡ ಹಾಲಯ್ಯ , ತಾಲೂಕಾ ಕಾರ್ಯದರ್ಶಿ ಬಾಲಗಂಗಾಧರ ಮಾತನಾಡಿದರು ಸಿಪಿಐ ಎಂಎಲ್ ಜಿಲ್ಲಾ ಮುಖಂಡ ಗುಳದಟ್ಟಿ ಸಂತೋಷ್ಙ ಮಾತನಾಡಿದರು.
ಈ ಸಂದರ್ಭದಲ್ಲಿ ಧರಣಿಯಲ್ಲಿ ಅಜ್ಜಪ್ಪ, ದೊಡ್ಡಬಸಪ್ಪ, ಮೈಲಪ್ಪ, ರಾಮನಗೌಡ, ಹಾಲಪ್ಪ,ಸಾಕಮ್ಮ, ಹುಲಿಗೆಮ್ಮ, ಡಿ ಉಮೇಶ, ಮಂಜುನಾಥ್ ಹರಾಲ್, ಇನ್ನು ಹಲವರು ಕಾರ್ಯಕರ್ತರು ಭಾಗವಹಿಸಿದ್ದರು
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…