ಮಹಿಳಾ ಸುರಕ್ಷತೆ ಸಾಮೂಹಿಕ ಜವಾಬ್ಧಾರಿ ರಾಷ್ಟ್ರೀಯಅಭಿಯಾನದ ಸಮಾರೋಪಸಮಾರಂಭ
Concluding ceremony of National Campaign for Women Safety Collective Responsibility ಗಂಗಾವತಿ, 03:…
ಬುಡಕಟ್ಟು ಶಾಲಾ ಮಕ್ಕಳಿಗೆ ಧಾನಿಗಳಾದ ದಂತ ವೈದ್ಯ ಅನಿಲ್ ಕುಮಾರ್ ಶೆಟ್ಟಿರವರ ಬಳಗದಿಂದ ಕಲಿಕಾ ಹಾಗು ಕ್ರೀಡಾ ಸಾಮಗ್ರಿಗಳ ವಿತರಣೆ.
Distribution of educational and sports materials to tribal school children by Dr.…
ಅದ್ದೂರಿಯಾಗಿ ಜರುಗಿದ ಗೂತ್ತೂರು ಮಾರುತೇಶ್ವರ ಜಾತ್ರಾ ಮಹೋತ್ಸವ,
Guttur Maruteshwar Jatra Mahotsav, ವರದಿ : ಪಂಚಯ್ಯ ಹಿರೇಮಠ,,ಕೊಪ್ಪಳ : ಕೊಪ್ಪಳ ಜಿಲ್ಲೆಯ ಯಲಬುರ್ಗಾ…
ಮತದಾರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಕೊಳ್ಳಿ,ಶಿರಸ್ತೇದಾರ ರವಿಕುಮಾರ್ ನಾಯಕವಾಡಿ ಸಲಹೆ
Include the name in the voter list, Chief Ravikumar suggested ಜಿಎಚ್ ಎನ್…
ಲಿಂಗಾಯತ ಮಹಾಸಭಾ ಎಚ್ಚರಿಕೆ : ಶಾಸಕ ಯತ್ನಾಳ್ ಬಂಧಿಸಲು ಆಗ್ರಹ
Lingayat Mahasabha Alert: MLA Yatnal Demands Arrest ಮಂಡ್ಯ : ಮಹಾಮಾನವತಾವಾದಿ ವಿಶ್ವಗುರು ಬಸವಣ್ಣನವರ…
ಮೈಲಾರ ಮಲ್ಲಣ್ಣ ಜಾತ್ರೆ 7 ರಿಂದ
Mylara Mallanna fair from 7 ಬೀದರ್: ಭಾಲ್ಕಿ ತಾಲ್ಲೂಕಿನ ಖಾನಾಪುರದಲ್ಲಿ ಮೈಲಾರ ಮಲ್ಲಣ್ಣ ದೇವರ ಜಾತ್ರಾ ಮಹೋತ್ಸವ ಡಿ. 7 ರಿಂದ ಜನವರಿ 3 ರ ವರೆಗೆ ಅದ್ಧೂರಿಯಾಗಿ ನಡೆಯಲಿದೆ.ಡಿ.7 ರಂದು ರಾತ್ರಿ 9.30ಕ್ಕೆ ಮಲ್ಹಾರಿ ಮತ್ತು ಮಾಳಸಾಕಾಂತೆ ಹಾಗೂ ಭಾನು ಅವರ ಮದುವೆಯೊಂದಿಗೆ ಜಾತ್ರೆಗೆ ವಿಧ್ಯುಕ್ತ ಚಾಲನೆ ಸಿಗಲಿದೆ.ಡಿ.10 ರಂದು ರಾತ್ರಿ 8.30ಕ್ಕೆ ಪಲ್ಲಕ್ಕಿ ಉತ್ಸವ ಹಾಗೂ ನಂದಿ ಮೇಲೆ ದೇವರ ವಿಗ್ರಹದ ಮೆರವಣಿಗೆ ಜರುಗಲಿದೆ.ಡಿ.14 ರಂದು ರಾತ್ರಿ 8.30ಕ್ಕೆ ನವಿಲು ಮೇಲೆ ದೇವರ ವಿಗ್ರಹದ ಮೆರವಣಿಗೆ, ಡಿ.15 ರಂದು ರಾತ್ರಿ 8.30ಕ್ಕೆ ಪಲ್ಲಕ್ಕಿ ಉತ್ಸವ, ಕುದುರೆ ಮೇಲೆ ದೇವರ ವಿಗ್ರಹದ ಮೆರವಣಿಗೆ, ಡಿ.22 ರಂದು ಪಲ್ಲಕ್ಕಿ ಉತ್ಸವ, ಆನೆಯ ಮೇಲೆ ದೇವರ ವಿಗ್ರಹದ ಮೆರವಣಿಗೆ, ಡಿ.29 ರಂದು ಪಲ್ಲಕ್ಕಿ ಉತ್ಸವ, ನಂದಿಯ ಮೇಲೆ ದೇವರ ವಿಗ್ರಹದ ಮೆರವಣಿಗೆ ನಡೆಯಲಿದೆ. ಜ.3 ರಂದು ಬೆಳಿಗ್ಗೆ 11ಕ್ಕೆ ಜಾತ್ರಾ ಮಹೋತ್ಸವದ ಸಮಾರೋಪ ಸಮಾರಂಭ ಜರುಗಲಿದೆ.ಭಕ್ತರು ಜಾತ್ರಾ ಮಹೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆಯಬೇಕು ಎಂದು ಮಲ್ಲಣ್ಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪ್ರಕಾಶ ಮೇತ್ರೆ ವಡಗಾಂವ್ ಹಾಗೂ ಕಾರ್ಯನಿರ್ವಹಣಾಧಿಕಾರಿ ಅನಂತರಾವ್ ಕುಲಕರ್ಣಿ ಮನವಿ ಮಾಡಿದ್ದಾರೆ.
ಪ್ರಾಧ್ಯಾಪಕಪಾಂಡುರಂಗಅಗ್ನಿಹೋತ್ರಿವಿದ್ಯಾರ್ಥಿಗಳಪ್ರೇಮವೃಕ್ಷ*ಪ್ರಾಧ್ಯಾಪಕ ಪಾಂಡುರಂಗ ಅಗ್ನಿಹೋತ್ರಿಗೆ ನುಡಿ ಶ್ರದ್ಧಾಂಜಲಿ
Professor Pandura is the love-tree of Agnihotri students * Tribute to Professor…
ಏಡ್ಸ್ ಬಗ್ಗೆ ಯುವಕರಿಗೆ ಹೆಚ್ಚಿನ ಜಾಗೃತಿ ಅಗತ್ಯ ; ನಟ ಶರಣ್
More awareness is needed for youth about AIDS; Sharan is an actor…
ಏಡ್ಸ್ ಬಗ್ಗೆ ಯುವಕರಿಗೆ ಹೆಚ್ಚಿನ ಜಾಗೃತಿ ಅಗತ್ಯ ; ನಟ ಶರಣ್
More awareness is needed for youth about AIDS; Sharan is an actor…
ಪಿಎಂ ಸೂರ್ಯಘರ್ ಅಳವಡಿಸಿ,,! ಪರಿಸರ ಸ್ನೇಹಿ ವಿದ್ಯುತ್ ಉತ್ಪಾದನೆಗೆ ಮುಂದಾಗಿ : ಬಾಗಲಕೋಟ
Install PM Suryagarh! Go for eco-friendly power generation: Bagalkot ಕೊಪ್ಪಳ : ಪಿಎಂ…
