Breaking News

ಗಂಗಾವತಿಯಲ್ಲಿ ಯಶಸ್ವಿ೪ನೇವರ್ಷದಗರ್ಭಧಾರಣೆ ಸಮಸ್ಯೆ ಮತ್ತು ಬಂಜೆತನ ನಿವಾರಣೆಯ ಉಚಿತ ಶಿಬಿರ

Successful 4th year free camp on pregnancy problem and infertility treatment at Gangavati

ಜಾಹೀರಾತು

ಗಂಗಾವತಿ: ಜೀನಿಯ ಫರ್ಟಿಲಿಟಿ ಸೆಂಟರ್ ಹಾಗೂ ಯಶೋಧ ಆಸ್ಪತ್ರೆ ಗಂಗಾವತಿ ಸಹಯೋಗದಲ್ಲಿ ಜನವರಿ-೩ ಶುಕ್ರವಾರ ಬೆಳಿಗ್ಗೆ ೧೦:೦೦ ಗಂಟೆಯಿAದ ಮದ್ಯಾಹ್ನ ೪:೦೦ ರವರೆಗೆ ಗರ್ಭಧಾರಣೆ ಸಮಸ್ಯೆ ಮತ್ತು ಬಂಜೆತನ ನಿವಾರಣೆ ಬಗ್ಗೆ ಉಚಿತ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಖ್ಯಾತ ವೈದ್ಯರಾದ ಡಾ|| ಸತೀಶ ರಾಯಕರ್ ಪ್ರಕಟಣೆಯಲ್ಲಿ ತಿಳಿಸಿದರು.
ಹೊಸವರ್ಷದ ಪ್ರಯುಕ್ತ ಈ ಉಚಿತ ಶಿಬಿರದಲ್ಲಿ ಮಕ್ಕಳಿಲ್ಲದ ೭೫ ದಂಪತಿಗಳಿಗೆ ಉಚಿತ ಬಂಜೆತನ ನಿವಾರಣಾ ಶಿಬಿರ, ಉಚಿತ ಸಮಾಲೋಚನೆ, ಉಚಿತ ಸ್ಕಾö್ಯನ್, ಉಚಿತ ವೀರ್ಯಾಣು ಪರೀಕ್ಷೆ, ಉಚಿತ ತಪಾಸಣೆ, ಉಚಿತ ಸಲಹೆಗಳನ್ನು ನೀಡಲಾಗುತ್ತದೆ.
ಈ ಶಿಬಿರದಲ್ಲಿ ಡಾ|| ದಿವ್ಯಶ್ರೀ ಪಿ. ಯೆಸ್ ಹಾಗೂ ಡಾ|| ಪ್ರಭಾ ರಾಯಕರ್ ತಪಾಸಣೆ ಮಾಡಲಿದ್ದಾರೆ,
ಮಕ್ಕಳಾಗುವ ಅವಕಾಶವಿದ್ದರೂ ಸಹ ಸೂಕ್ತ ಸಲಹೆ, ಸೂಚನೆ, ಚಿಕಿತ್ಸೆಗಳಿಲ್ಲದೆ ಸಂತಾನಕ್ಕಾಗಿ ಹಂಬಲಿಸುತ್ತಿರುವ ದಂಪತಿಗಳಿಗಾಗಿಯೇ ಈ ಉಚಿತ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ದಂಪತಿಗಳ ಬಂಜೆತನ ಪರಿಹಾರಕ್ಕಾಗಿ ಈ ಶಿಬಿರದ ಸದುಪಯೋಗ ಪಡೆದುಕೊಳ್ಳಿ ಎಂದು ಕೋರಿದ್ದಾರೆ.
ಈ ಉಚಿತ ಶಿಬಿರದ ನೋಂದಣಿಗಾಗಿ ಮೊಬೈಲ್ ಸಂಖ್ಯೆ ೮೯೭೦೪೯೦೧೦೮ ಸಂಪರ್ಕಿಸಲು ತಿಳಿಸಲಾಗಿದೆ.

About Mallikarjun

Check Also

ಮಂತ್ರಾಲಯದಿಂದ ವಾಪಸ್ ಬರುವಾಗ ಆಂಧ್ರದ ಕರ್ನೂಲ್ ಬಳಿ ಭೀಕರ ಅಪಘಾತ ಮೂವರ ದುರ್ಮರಣ.

Three people died in a horrific accident near Kurnool, Andhra Pradesh, while returning from Mantralaya. …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.