Breaking News

ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯಮಹಿಳೆಯರ ಕರಾಟೆ ಸ್ಪರ್ಧೆಗೆ ಆಯ್ಕೆ

Selected for All India Inter-University Women’s Karate Competition

ಜಾಹೀರಾತು
ಜಾಹೀರಾತು


ಕೊಪ್ಪಳ ಜ. ೫: ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ
ಮಹಿಳೆಯರ ಕರಾಟೆ ಪಂದ್ಯಾಟಗಳು ದಿನಾಂಕ ೦೬-೦೧-೨೦೨೫ ರಿಂದ
೦೮-೦೧-೨೦೨೫ರವರೆಗೆ ಬಿ.ಎಸ್.ಅಬ್ದುಲ್ ರೆಹಮಾನ್ ವಿಶ್ವವಿದ್ಯಾಲಯ,
ಭೂಪಾಲ್‌ದಲ್ಲಿ ಜರುಗಲಿದೆ. ಸದರಿ ಪಂದ್ಯಾಟಕ್ಕೆ ಕೊಪ್ಪಳದ ಶ್ರೀ
ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದ ಬಿ.ಎ. ಅಂತಿಮ ವರ್ಷದ
ವಿದ್ಯಾರ್ಥಿನಿ ಕು. ನೇತ್ರಾ ಇವರು ವಿಜಯನಗರ ಶ್ರೀ
ಕೃಷ್ಣದೇವರಾಯ ವಿಶ್ವವಿದ್ಯಾಲಯದ ತಂಡದ ಆಟಗಾರರಾಗಿ
ಆಯ್ಕೆಯಾಗಿರುತ್ತಾರೆ. ಸದರಿ ವಿದ್ಯಾರ್ಥಿನಿಗೆ ಆಡಳಿತ ಮಂಡಳಿಯ
ಕಾರ್ಯದರ್ಶಿಗಳಾದ ಡಾ. ಆರ್ ಮರೇಗೌಡ ಮತ್ತು ಶ್ರೀ
ಗವಿಸಿದ್ಧೇಶ್ವರ ಟ್ರಸ್ಟಿನ ಎಲ್ಲಾ ಆಡಳಿತ ಮಂಡಳಿಯ ಸದಸ್ಯರು,
ಪ್ರಾಚಾರ್ಯರಾದ ಡಾ. ಚನ್ನಬಸವ, ಕಾಲೇಜಿನ ದೈಹಿಕ ಶಿಕ್ಷಣ
ನಿರ್ದೇಶಕರಾದ ವಿನೋದ ಸಿ. ಮುದಿನಬಸನಗೌಡರ ಹಾಗೂ
ಕಾಲೇಜಿನ ಸಮಸ್ತ ಬೋಧಕ ಮತ್ತು ಬೋಧಕೇತರ

About Mallikarjun

Check Also

ಎಪಿಎಂಸಿ ಆವರಣದಲ್ಲಿ ಭರದಿಂದಸಿದ್ದತೆಗೊಳ್ಳುತ್ತಿರುವ ಸಹಕಾರಿ ಜಾಗೃತ ಸಮಾವೇಶಕಾರ್ಯಕ್ರಮದ ವೇದಿಕೆ,,, ಮುತುವರ್ಜಿವಹಿಸುತ್ತಿರುವಪೋಲಿಸ್ಇಲಾಖೆ,

The platform of Co-operative Vigilance Conference program is being prepared in full swing in APMC …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.