Breaking News

ನಗರಾಭಿವೃದ್ಧಿಪ್ರಾಧಿಕಾರದ ಆಯುಕ್ತರಾಗಿ ಡಾ.ಕೆ.ಆರ್.ದುರುಗೇಶ್ ಅಧಿಕಾರ ಸ್ವೀಕಾರ

Dr. KR Durugesh assumed office as Commissioner of Urban Development Authority

ಜಾಹೀರಾತು


ರಾಯಚೂರು ಜನವರಿ 08 (ಕರ್ನಾಟಕ ವಾರ್ತೆ): ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಡಾ.ಕೆ.ಆರ್.ದುರುಗೇಶ್ ಅವರು ಸೋಮವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿಯಾಗಿರುವ ದುರುಗೇಶ್ ಅವರಿಗೆ ಇದೀಗ
ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹುದ್ದೆಯ ಹೆಚ್ಚುವರಿ ಪ್ರಭಾರ ವಹಿಸಿ ಆದೇಶಿಸಲಾಗಿದೆ.
ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ವೈಯಕ್ತಿಕ ಗಮನಕ್ಕೆ ತರುವಂತಹ ಪತ್ರಗಳು ಹಾಗೂ ಅರೆ ಸರಕಾರಿ ಪತ್ರಗಳನ್ನು ಡಾ.ಕೆ.ಆರ್.ದುರುಗೇಶ್ ಆಯುಕ್ತರು, ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರ, ರಾಯಚೂರು ಐ.ಡಿ.ಎಸ್.ಎಮ್.ಟಿ ಬಡವಾಣೆ, ಮಂತ್ರಾಲಯ ರೋಡ್, ರಾಯಚೂರಿಗೆ ಕಳುಹಿಸಿಕೊಡುವಂತೆ ಪ್ರಕಟಣೆ ತಿಳಿಸಿದೆ.

About Mallikarjun

Check Also

ಮಂತ್ರಾಲಯದಿಂದ ವಾಪಸ್ ಬರುವಾಗ ಆಂಧ್ರದ ಕರ್ನೂಲ್ ಬಳಿ ಭೀಕರ ಅಪಘಾತ ಮೂವರ ದುರ್ಮರಣ.

Three people died in a horrific accident near Kurnool, Andhra Pradesh, while returning from Mantralaya. …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.