ಕಲ್ಯಾಣಸಿರಿ ವಿಶೇಷ

ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ. ವಾರ್ಷಿಕೋತ್ಸವ ಪ್ರಯುಕ್ತ.ರಾಷ್ಟ್ರೀಯ ಯುವ ದಿನಾಚರಣೆ ಹಿನ್ನೆಲೆಯಲ್ಲಿ. ಬೃಹತ್ ಜಾಗೃತಿ ಜಾತ.

Swami Vivekananda High School. For the anniversary. On the occasion of National Youth Day. Massive awareness caste.


ಗಂಗಾವತಿ. ಸಮೀಪದ ಶ್ರೀ ರಾಮನಗರದ. ಶ್ರೀ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ. ಶಾಲೆಯಲ್ಲಿ. ಶುಕ್ರವಾರದಂದು. ಶಾಲೆಯ ೩೧ನೆಯ ವಾರ್ಷಿಕೋತ್ಸವ ಹಾಗೂ. ರಾಷ್ಟ್ರೀಯ ಯುವ ದಿನಾಚರಣೆ ಪ್ರಯುಕ್ತ ಯುವ ರಕ್ಷಣೆ ರಾಷ್ಟ್ರೀಯ ರಕ್ಷಣೆ ಎಂಬ ನಾಮದ ಅಡಿಯಲ್ಲಿ. ಶಾಲೆಯ ಸಾವಿರಾರು ವಿದ್ಯಾರ್ಥಿಗಳು. ಜಾಗೃತಿ ಜಾತವನ್ನು. ನಡೆಸಿದರು
ಶಾಲೆಯ ಆವರಣದಿಂದ. ನಡೆದ ಜಾತವನ್ನು. ಸಂಸ್ಥೆಯ ಕಾರ್ಯದರ್ಶಿ. ಜಗನ್ನಾಥ ಆಲಂಪಲ್ಲಿ. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ. ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ. ಪಾರ್ಥ ಸಾರಥಿ . ಲಿಟಲ್ . ಹಾರ್ಟ್ಸ್ ಶಾಲೆಯ ಮುಖ್ಯೋಪಾಧ್ಯಾಯನಿ. ಪ್ರಿಯಕುಮಾರಿ. ಪ್ರಭಾಕರ್ ಚಿನ್ನು ಪಾಟಿ. ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಹಮ್ಮದ್ ರಫಿ. ಶಾಲೆಯ ಮುಖ್ಯ ಗುರು. ಶಾರುಣ್ ಕುಮಾರಿ ಸೇರಿದಂತೆ ಇತರರು ಚಾಲನೆ ನೀಡಿದರು.
ಬಳಿಕ ಮಾತನಾಡಿದ. ಸಂಸ್ಥೆಯ ಕಾರ್ಯದರ್ಶಿ ಜಗನ್ನಾಥ್ ಆಲಂಪಲ್ಲಿ ವಿಶ್ವಗುರು. ಸ್ವಾಮಿ ವಿವೇಕಾನಂದರ ಆಶಯದಂತೆ. ಸಮೃದ್ಧ ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಅತ್ಯಂತ ಮಹತ್ವ ವಾಗಿದ್ದು. ಈ ಹಿನ್ನೆಲೆಯಲ್ಲಿ ಪ್ರಸ್ತುತ ದಿನಮಾನಗಳಲ್ಲಿ ಯುವ ಜನತೆ. ಧೂಮಪಾನ. ತಂಬಾಕು ಜಿಗಿಯೋದು. ಮಾದಕ ವ್ಯಸನಿ. ಮಧ್ಯಪಾನ. ಸೇರಿದಂತೆ. ಕೆಟ್ಟ ಚಟಗಳಿಗೆ ಮಾರುಹೋಗುತ್ತಿರುವುದು. ಅತ್ಯಂತ ಆತಂಕಕಾರಿ ಬೆಳವಣಿಯಾಗಿದೆ. ಈ ಹಿನ್ನಲೆಯಲ್ಲಿ ರಾಷ್ಟ್ರೀಯ ಯುವ ದಿನಚರಣೆ ಪ್ರಯುಕ್ತ ಯುವಜನ ರಕ್ಷಿಸಿ ರಾಷ್ಟ್ರೀಯ ಯುವಕರನ್ನು. ಎಚ್ಚರಿಸಿ ಎಂಬ ಸಂದೇಶದ ಅಡಿಯಲ್ಲಿ ಜಾಗೃತಿ ಜಾತದ ಮೂಲಕ ಎಚ್ಚರಿಸಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿಗಳು. ವಿವಿಧ ಘೋಷಣೆಗಳನ್ನು ಕೂಗುತ್ತಾ ಡಾಕ್ಟರ್ ಪುನೀತ್ ರಾಜಕುಮಾರ್ ವೃತ್ತದ ಬಳಿ. ಹಾಡು ನೃತ್ಯ ಮೂಲಕ ದ ವಿಶೇಷ.ಗ ಮನ ಸೆಳೆದರು.. ಲೀಟಲ್ ಹಾರ್ಟ್ ಶಾಲೆಯ ಮುಖ್ಯೋಪಾಧ್ಯಾಯನಿ. ಪ್ರಿಯಾ ಕುಮಾರಿ ಮಾತನಾಡಿ. ಸಮೃದ್ಧ ಭಾರತದ ನಿರ್ಮಾಣದಲ್ಲಿ. ಯುವಕರ ಪಾತ್ರ ಅತ್ಯಂತ ಮಹತ್ವದ ಆಗಿದೆ. ಯುವಕರು. ದುಶ್ಚಟಗಳಿಗೆ ಬಲಿಯಾಗದೆ. ಉತ್ತಮ ಸಂಸ್ಕಾರಗಳನ್ನು ಬೆಳೆಸಿಕೊಂಡು. ರಾಷ್ಟ್ರದ ಸರ್ವತೋಮುಖ ಅಭಿವೃದ್ಧಿಗೆ. ಮುಂಜಾಗಬೇಕೆಂದು ಕರೆ ನೀಡಿ ದ ರು.. ಒಟ್ಟಾರೆ ದಿನಾಂಕ 12ರಂದು ಜ ರುಗಳಿರುವ 31ನೆಯ ವಾರ್ಷಿಕೋತ್ಸವ. ಆಚರಣೆ ಪ್ರಯುಕ್ತ ಜರುಗಿದ. ಜನ ಜಾಗೃತಿ. ಕಾರ್ಯಕ್ರಮ ಅತ್ಯಂತ ಅರ್ಥಪೂರ್ಣ ಹಾಗೂ ಔಚಿತ್ಯಪೂರ್ಣ. ವಾಗಿ ಕಂಡುಬಂದಿತು.. ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ ಸದಸ್ಯರು ಶಿಕ್ಷಕರು. ಪಾಲ್ಗೊಂಡಿದ್ದರು

Mallikarjun

Share
Published by
Mallikarjun

Recent Posts

ವಿದ್ಯಾ ಪೋಷಕದಿಂದ ಭವಿಷ್ಯದ ಕಾರ್ಯಯೋಜನೆಗಳಕುರಿತು ಸಭೆ

ವಿದ್ಯಾ ಪೋಷಕದಿಂದ ಭವಿಷ್ಯದ ಕಾರ್ಯಯೋಜನೆಗಳಕುರಿತು ಸಭೆ Meeting on future plans from the educational patron   ಧಾರವಾಡ :…

22 minutes ago

ಕೇಂದ್ರ ಸರ್ಕಾರ ಯೋಜನೆಗಳನ್ನು ಪಡೆಯಲು ರೈತರ ಸೆಂಟ್ರಲ್ ಐಡಿ ಕಡ್ಡಾಯ

ಕೇಂದ್ರ ಸರ್ಕಾರ ಯೋಜನೆಗಳನ್ನು ಪಡೆಯಲು ರೈತರ ಸೆಂಟ್ರಲ್ ಐಡಿ ಕಡ್ಡಾಯ Farmers' Central ID mandatory to avail central…

28 minutes ago

2022ನೇ ಸಾಲಿನ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

2022 State Level Book Selection List Published: Objection Invited 2022ನೇ ಸಾಲಿನ ರಾಜ್ಯ ಮಟ್ಟದ ಪುಸ್ತಕ ಆಯ್ಕೆ…

50 minutes ago

ವಿಶ್ವ ಶ್ರವಣ ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮ

Awareness program as part of World Hearing Day ವಿಶ್ವ ಶ್ರವಣ ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮ ಕೊಪ್ಪಳ…

53 minutes ago