ಕಲ್ಯಾಣಸಿರಿ ವಿಶೇಷ

ಜಿಲ್ಲಾ ಪಂಚಾಯತಿ ಮಾಜಿಸದಸ್ಯಅರವಿಂದಗೌಡಅಭಿಮಾನಿಗಳಿಂದ,,! ಮಾರುತೇಶ್ವರನಿಗೆ ವಿಷೇಶ ಪೂಜೆ,,,

From the fans of Aravind Gowda, former member of Zilla Panchayat,! Special Puja to Maruteshwar

ವರದಿ : ಪಂಚಯ್ಯ ಹಿರೇಮಠ

ಯಲಬುರ್ಗಾ : ನಮ್ಮ ತಂದೆಯವರು ಯಲಬುರ್ಗಾ ಕ್ಷೇತ್ರದ ಮಾಜಿ ಶಾಸಕರಾಗಿದ್ದು, ಸಾರ್ವಜನಿಕ ವಲಯದಲ್ಲಿ ಯಾವದೇ ಪಕ್ಷವಿರಲಿ ಪಂಗಡವಿರಲಿ, ಪಕ್ಷ ಪಂಗಡ ಬೇಧ ಮರೆತು ಎಲ್ಲರೊಂದಿಗೆ ಉತ್ತಮ ಭಾಂದವ್ಯ ಹೊಂದಿದವರಾಗಿದ್ದೇವೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹಾಗೂ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಅರವಿಂದಗೌಡ ಪಾಟೀಲ್ ಹೇಳಿದರು.

ಶನಿವಾರದಂದು ಅರವಿಂದಗೌಡ ಪಾಟೀಲ್ ಅಭಿಮಾನಿ ಬಳಗದಿಂದ ಚಿಕ್ಕವಂಕಲಕುಂಟಾ ಮಾರುತೇಶ್ವರ ದೇವಸ್ಥಾನದಲ್ಲಿ ವಿಷೇಶ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿ ನಮ್ಮ ತಂದೆ ಶಿವಶರಣಪ್ಪ ಗೌಡ ಪಾಟೀಲರೆಂದರೇ ಮಸಾರಿ ಭಾಗ ಸೇರಿದಂತೆ ಕ್ಷೇತ್ರದ ಜನತೆಗೆ ಅಚ್ಚು ಮೆಚ್ಚಿನವರಾಗಿದ್ದು ಅವರ ಅಪಾರ ಅಭಿಮಾನಿ ಬಳಗವಿದೆ

ಮೊನ್ನೆ ಉದ್ಯಮದ ವಿಷಯಕ್ಕೆ ಸಣ್ಣ ಘಟನೆಯೊಂದು ನಡೆದಿದ್ದರಿಂದ ಎರಡು ತಿಂಗಳು ಜನರ ಜೊತೆಗೆ ಬೆರೆಯಲು ಆಗಲಿಲ್ಲಾ, ನಾನು ನಂಬಿದ ಭಗವಂತ ಹಾಗೂ ಅಭಿಮಾನಿಗಳು ನನ್ನೊಂದಿಗಿದ್ದಾರೆ ಇದಕ್ಕೆ ನಾನು ಚಿರ ಋಣಿ ಎಂದರು.

ನಾವು ರಾಜಕೀಯದ ವಿಷಯದಲ್ಲಿ ಮಾತ್ರ ರಾಜಕಾರಣ ಮಾಡುತ್ತೇವೆ ವಿನಃ ಯಾವಾಗಲೂ ರಾಜಕಾರಣ ಮಾಡುವುದಾಗಲಿ, ದ್ಷೇಷಿಸುವದಾಗಲಿ, ಟೀಕೆ, ಟಿಪ್ಪಣೆ ಮಾಡುವುದಾಗಲಿ ಮಾಡುವುದಿಲ್ಲಾ ನಮಗೆ ಸಾರ್ವಜನಿಕ ವಲಯ ಯಾವಾಗಲೂ ತೆರೆದ ಬಾಗಿಲಾಗಿರಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಯ. ಎಸ್ ಮೆಣಸಿಗೇರಿ, ರಾಚಪ್ಪ ಹಳ್ಳಿ, ಸಂಗಮೇಶ ವಾದಿ, ನಿರುಪಾದಪ್ಪ ಮರಕಟ್, ಬಸವರಾಜ ಕಜ್ಜಿ, ಅಮರೇಶ್ ಬಳ್ಳಾರಿ, ಮರಿಸ್ವಾಮಿ ಕಲಭಾವಿ, ನಿಂಗಪ್ಪ ಮುದೋಳ, ಶಿವನಗೌಡ ಮಾಲಿಪಾಟೀಲ್, ಸಿದ್ದಪ್ಪ ಕಟ್ಟಿಮನಿ, ಹುಲ್ಲಪ್ಪ ಉಪ್ಪಾರ ಸೇರಿದಂತೆ ಅಪಾರ ಸಂಖ್ಯೆಯ ಅಭಿಮಾನಿ ಉಪಸ್ಥಿತರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

9 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

9 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

10 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

10 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

10 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

10 hours ago