ಕಲ್ಯಾಣಸಿರಿ ವಿಶೇಷ

ಪೂಜ್ಯ ಡಾ ಸಿದ್ದರಾಮ ಶರಣರು ಬೆಲ್ದಾಳ ಅವರು ಅಖಿಲ ಭಾರತ ವಚನ ಸಾಹಿತ್ಯ ಪರಿಷತ್ತು ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಿದಕ್ಕೆ ಸನ್ಮಾನ ಮಾಡಿ ಶುಭಾಶಯ ಕೋರಲಾಗಿತ್ತು:

Venerable Dr. Siddarama Sharanu Beldala honored and congratulated him on his election as the President of Akhil Bharat Vachana Sahitya Parishad Conference:

ಹತ್ತು ವರ್ಷದ ನಂತರ ಕರ್ನಾಟಕ ರಾಜ್ಯದ ಚಿತ್ರದುರ್ಗದಲ್ಲಿ ಜನೆವರಿ 18-19 ರಂದು ಸಮ್ಮೇಳನ ಜರುಗುತ್ತಿದೆ , ಇಂತಹ ಮಹತ್ವದ ವಚನ ಸಾಹಿತ್ಯ ಪರಿಷತ್ತು ಸಮ್ಮೇಳನದ ಸರ್ವಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ.ಬೆಲ್ದಾಳ ಶರಣರು ವಚನ ಸಾಹಿತ್ಯಗಾಗಿ ತಮ್ಮ ಜೀವನ ಮೂಡುಪಾಗಿ ಇಟ್ಟಿದ್ದಾರೆ, ನೂರಾರು ಪುಸ್ತಕಗಳು ಬರೆದು ಪ್ರಕಟಿಸಿದ್ದಾರೆ. ತಮ್ಮ ಜೀವನದಲ್ಲಿ ಸಂಪೂರ್ಣ ಬಸವ ತತ್ವ ಸಿದ್ದಾಂತ ಅಳವಡಿಸಿಕೊಂಡು ಜೀವನ ಸಾಗಿಸುತ್ತಿದ್ದಾರೆ. 12ನೆ ಶತಮಾನದಲ್ಲಿ ಬಸವಾದಿ ಶರಣರು ಜಾತಿ ಲಿಂಗ ವರ್ಣ ವರ್ಗ ಭೇದ ಸಮಾನತೆಗಾಗಿ ಜಾರಿಗೆ ತಂದ ತತ್ವ ಸಿದ್ದಾಂತಗಳ ಅಡಿಯಲ್ಲಿ 21ನೆ ಶತಮಾನದಲ್ಲಿ ದಲಿತ ಕುಟುಂಬದಲ್ಲಿ ಹುಟ್ಟಿ ಬಸವಾದಿ ಶರಣರ ತತ್ವ ಸಿದ್ದಾಂತ, ಆಚರಣೆ, ಲಾಂಛನ ಅಳವಡಿಸಿಕೊಂಡು ಲಿಂಗಾಯತ ಧರ್ಮ ಪ್ರಚಾರ ಮಾಡುತ್ತಾ ಇಡೀ ಸಮಾಜಕ್ಕೆ ಬಸವ ತತ್ವ ಸಿದ್ದಾಂತ ಎಲ್ಲರಿಗೂ ಮುಟ್ಟಬೇಕು ಎಂದು ಪ್ರಚಾರ ಮಾಡುತ್ತಾರೆ.

ಪೂಜ್ಯ ಡಾ ಸಿದ್ದರಾಮ ಶರಣರು ಬೆಲ್ದಾಳ ಅವರಿಗೆ ಸಮ್ಮೇಳನ ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಲು ಕಾರಣೀಭೂತರಾದ ಸುತ್ತೂರು ಪೂಜ್ಯ ಡಾ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಮತ್ತು ತೋಂಟದಾರ್ಯ ಮಠದ ಪೂಜ್ಯ ಡಾ ಸಿದ್ಧರಾಮ ಸ್ವಾಮೀಜಿ , ಪರಿಷತ್ತು ಅಧ್ಯಕ್ಷ ಶರಣ ಡಾ ಸಿ ಸೋಮಶೇಖರ ಮತ್ತು ಪದಾಧಿಕಾರಿಗಳಿಗೆ ಧನ್ಯವಾದ ಸಲ್ಲಿಸುತ್ತೇವೆ. ಸಮ್ಮೇಳನ ಯಶಸ್ವಿ ಆಗಿ ಜರುಗಲಿ ಎಂದು ಆಶಿಸುತ್ತೇವೆ.

ಫೋಟೋದಲ್ಲಿ ಶ್ರೀ ಶ್ರೀಕಾಂತ ಸ್ವಾಮಿ, ಶ್ರೀ ರೇವಣಪ್ಪ ಮುಲ್ಗೆ, ಶ್ರೀ ಗಂಗಾಧರ ದೇವರು, ಶ್ರೀ ಜಗದೀಶ್ ಬಿರಾದಾರ, ಶ್ರೀ ಶಿವಕುಮಾರ ಬೆಲ್ದಾಳ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

8 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

8 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

8 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

8 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

8 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

8 hours ago