KSRTC bus collided head-on with a two-wheeler on Shetalli road, rider killed.
ಹನೂರು : ಕ್ಷೇತ್ರ ವ್ಯಾಪ್ತಿಯಲ್ಲಿನ ಕೌದಳ್ಳಿ ಮಾರ್ಗವಾಗಿ ಶೆಟ್ಟಳ್ಳಿ ರಸ್ತೆಯಲ್ಲಿ ಸಂಚಾರಿಸುವ ಬಸ್ಸೊಂದು ದ್ವಿಚಕ್ರವಾಹನ ಚಾಲಕರಿಗೆ ಗುದ್ದಿದ್ದ ಪರಿಣಾಮವಾಗಿ ಸ್ಥಳದಿಂದ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾನೆ ಎನ್ನಲಾಗಿದೆ .
ದ್ವಿಚಕ್ರ ವಾಹನ ಸವಾರನು ಶೆಟ್ಟಳ್ಳಿ ಗ್ರಾಮದ ಜಡೇಸ್ವಾಮಿಯವರ ಮಗನಾದ ಗುಣವಂತ ಎನ್ನಲಾಗಿದೆ .
ಕೆಎಸ್ ಆರ್ ಟಿ ಸಿ ವಾಹನ ಸಂಖ್ಯೆಯು ಕೆ ಎ ೧೦ f 02 99 ಹಾಗೂ ಚಾಲಕ ಸಿದ್ದಪ್ಪ ಎಂದು ತಿಳಿದುಬಂದಿದೆ. ರಾಮಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ .
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…