ಕಲ್ಯಾಣಸಿರಿ ವಿಶೇಷ

ಜನವರಿ 21ರಂದು. ಶೃಂಗೇರಿ ಜಗದ್ಗುರುಗಳ ವಿಜಯ ಯಾತ್ರೆ. ನಗರಕ್ಕೆ ಆಗಮನ… ನಾರಾಯಣರಾವ್ ವೈದ್ಯ.

On 21st January. Victory Yatra of Sringeri Jagadguru. Arriving in the city… Narayan Rao Vaidya.


ಗಂಗಾವತಿ. ಸನಾತನ ಧರ್ಮದ ಪ್ರವರ್ತಕರಾದ. ಜಗದ್ಗುರು ಶ್ರೀ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟ್ಟ. ಕರ್ನಾಟಕದ ಪ್ರಪ್ರಥಮ. ಪೀಠವೆಂದಿನಿಸಿದ. ಶೃಂಗೇರಿಯ ಶಾರದಾ ಪೀಠದ. ಜಗದ್ಗುರುಗಳಾದ. ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳ. ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ. ಕಿರಿಯ ಶ್ರೀಗಳಾದ. ಪರಮಪೂಜ್ಯ ಶ್ರೀ ಮಿದುಶೇಖರ ಮಹಾಸ್ವಾಮಿಗಳು. ಈಗಾಗಲೇ ವಿಜಯ ಯಾತ್ರೆಯನ್ನು ಆರಂಭಿಸಿದ್ದು. ಜನವರಿ 21ರಂದು. ಗಂಗಾವತಿ ನಗರಕ್ಕೆ ಆಗಮಿಸಲಿದ್ದಾರೆ ಎಂದು. ಶೃಂಗೇರಿ ಶಂಕರ ಮಠದ ಧರ್ಮದರ್ಶಿ. ನಾರಾಯಣ್ ರಾವ್. ವೈದ್ಯ ಹೇಳಿದರು. ಅವರು. ಶಂಕರ ಮಠದ ಕಾರ್ಯಾಲಯದಲ್ಲಿ. ಪತ್ರಿಕ ವರದಿಗಾರರ ಹಾಗೂ ಈ ಮಾಧ್ಯಮ ಅವರ ಸುದ್ದಿಗೋಷ್ಠಿ ನಡೆಸಿ. ಮಾತನಾಡಿದರು.
ಇದಕ್ಕೂ ಪೂರ್ವದಲ್ಲಿ. ಸುವರ್ಣ ಭಾರತಿ ಮಹೋತ್ಸವ ಜಗದ್ಗುರು. ಶ್ರೀ ವಿಧುಶೇಖರ ಭಾರತಿ ಸನ್ನಿಧಾನಂಗಳವರ ವಿಜಯ. ಯಾತ್ರೆಯ. ಅಮಂತ್ರಣ ಪತ್ರಿಕೆಯನ್ನು. ವೇದಿಕೆಯಲ್ಲಿನ. ತಾಲೂಕ ಬ್ರಾಹ್ಮಣ ಸಮಾಜದ ಅಧ್ಯಕ್ಷ ರಾಘವೇಂದ್ರ ಮೇಗು ರ್. ಸುದರ್ಶನ್ ಜೋಶಿ ತಿರುಮಲ್ ರಾವ್ ಆಲಂಪಲ್ಲಿ. ಮುರಳಿದ ಕುಲಕರ್ಣಿ.. ಇತರರು. ಅನಂತನ ಪತ್ರಿಕೆಯನ್ನು ಉದ್ಘಾಟಿಸಿದರು
. ಬಳಿಕ ಮಾತನಾಡಿದ. ನಾರಾಯಣರಾವ್ ವೈದ್ಯ ಅವರು. ದಿನಾಂಕ 21 ರಂದು. ಜುಲೈ ನಗರದಿಂದ. ಮೋಟಾರ್ ಬೈಕ್ ರ್ಯಾಲಿ ಮೂಲಕ. ಸ್ವಾಗತ. ಬಳಿಕ ಶ್ರೀಗಳ ಪುರ ಪ್ರವೇಶ ಪೂರ್ಣ ಕುಂಭ ಸ್ವಾಗತ ವಾಲ್ಮೀಕಿ ವೃತ್ತದಿಂದ ಶುಭಾ ಯಾತ್ರೆ. ಶಂಕರ ಮಠಕ್ಕೆ ಆಗಮನ. ಧೂಳಿ ಪಾದಪೂಜೆ. ಜ್ಯೋತಿ ಬೆಳಗಿ ಸೋದರ ಮೂಲಕ ನವೀಕೃತ ಸಭಾಂಗಣದ ಉದ್ಘಾಟನೆ. ಶ್ರೀಗಳವರಿಗೆ ಫಲ ಸಮರ್ಪಣೆ ಹಾಗೂ ಶ್ರೀಗಳಿಂದ ಆಶೀರ್ವಚನ. ಶ್ರೀ ಚಂದ್ರಮೌಳೇಶ್ವರ ಪೂಜೆ ಪ್ರಸಾದ ವಿನಿಯೋಗ ಜರುಗಲಿದೆ. ದಿನಾಂಕ 22 ರಂದು ಬುಧವಾರ ಶ್ರೀಮಠದ ರಕ್ಷಕರಿಂದ ಶ್ರೀ ಚಂದ್ರಮೌಳೇಶ್ವರಕ್ಕೆ ಪೂಜೆ ಶ್ರೀಗಳ ದರ್ಶನ ಭಕ್ತರಿಂದ ಪಾದಪೂಜೆ ಭಿಕ್ಷಾ ವಂದನೆ ಶ್ರೀಗಳಿಂದ ಅನುಗ್ರಹ ಸಂದೇಶ ಆಶೀರ್ವಚನ ತೀರ್ಥ ಪ್ರಸಾದ ವಿತರಣೆ ಹಾಗೂ ಫಲ ಮಂತ್ರಾಕ್ಷತೆಯೊಂದಿಗೆ. ವಿಜಯ ಯಾತ್ರೆ ಸಂಪನ್ನಗೊಳ್ಳಲಿದ್ದು. ಸರ್ವ ಸಮಾಜದ ಬಂಧುಗಳು ಅಪಾರ ಸಂಖ್ಯೆಯ ಭಕ್ತಾದಿಗಳು. ಈ ಎರಡು ದಿನದ. ವಿಜಯ ಯಾತ್ರೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು. ಗುರುಗಳ ಹಾಗೂ ಶ್ರೀ ಶಾರದಾದೇವಿಯ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ತಿಳಿಸಿದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

14 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

14 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

14 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

14 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

14 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

14 hours ago