Breaking News

ಅಮೀತಕುಮಾರ ರೆಡ್ಡಿ ಅವರಸಂಶೋದನೆಗೆಬಳ್ಳಾರಿ ವಿ.ವಿ ಡಾಕ್ಟರೇಟ್

Ameeta Kumara Reddy for research Bellary VV Doctorate

ಜಾಹೀರಾತು

ಗಂಗಾವತಿ: ನಗರದ ಸಂಕಲ್ಪ ಕಾಲೇಜಿನ ನಿರ್ದೇಶಕರು ಹಾಗೂ ವಾಣಿಜ್ಯ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಅಮೀತಕುಮಾರ ರೆಡ್ಡಿಯವರು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ವಾಣಿಜ್ಯ ಶಾಸ್ತç ವಿಭಾಗದಲ್ಲಿ ವರ್ಚುವಲ್ ಬ್ಯಾಂಕಿಂಗ್ ಪ್ರಾಕ್ಟೀಸ್ ಆಫ್ ಪಬ್ಲಿಕ್ ಆ್ಯಂಡ್ ಪ್ರೈವೇಟ್ ಸೆಕ್ಟರ್ ಬ್ಯಾಂಕ್ಸ್: ಎ ಕೇಸ್ ಸ್ಟಡಿ ಆಫ್ ಬಳ್ಳಾರಿ ಸಿಟಿ ಎಂಬ ವಿಷಯದ ಕುರಿತು ಕೈಗೊಂಡ ಅಧ್ಯಯನದಲ್ಲಿ ಪಿಎಚ್.ಡಿ ಪದವಿಗೆ ಭಾಜನರಾಗಿರುತ್ತಾರೆ.
ಇವರ ಅಧ್ಯಯನಕ್ಕೆ ಬಳ್ಳಾರಿ ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತç ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಮೇಘರಾಜ ಬಿ. ರವರು ಮಾರ್ಗದರ್ಶನ ನೀಡಿದ್ದಾರೆ.
ಈ ಕುರಿತು ಅಮೀತಕುಮಾರ ರೆಡ್ಡಿ ಮಾತನಾಡಿ ನಾನು ಪ್ರಾಧ್ಯಾಪಕನಾಗಿ ಪಿಎಚ್.ಡಿ. ಪದವಿಯನ್ನು ಪಡೆಯುವ ಹಂಬಲ ದೊಂದಗೆ ವರ್ಚುವಲ್ ಬ್ಯಾಂಕಿಂಗ ಪ್ರಾಕ್ಟೀಸ್ ಆಫ್ ಪಬ್ಲಿಕ್ ಆ್ಯಂಡ್ ಬ್ಯಾಂಕ್ಸ್: ಎ ಕೇಸ್ ಸ್ಟಡಿ ಆಫ್ ಬಳ್ಳಾರಿ ಸಿಟಿ ಅಧ್ಯಯನವನ್ನು ಕೈಗೊಂಡು ಮುಂದಿನ ಪೀಳಿಗೆಗೆ ಅನುಕೂಲವಾಗುವ ಉದ್ದೇಶವನ್ನಿಟ್ಟುಕೊಂಡು ಪೂರೈಸಿರುತ್ತೇನೆ ಎಂದು ತಿಳಿಸಿದರು.

About Mallikarjun

Check Also

ಕೆರೆ ಹೂಳೆತ್ತುವ ಕಾಮಗಾರಿ ಅಭಿವೃದ್ಧಿ ಅಧಿಕಾರಿಗಳಿಂದ ಪರಿಶೀಲನೆ

Development officials inspect lake dredging work ಕೂಲಿಕಾರರು ಮೇಜರ್ ಮೆಂಟ್ ಪ್ರಕಾರ ಕೆಲಸ ನಿರ್ವಹಿಸಲಿ,ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ಮಲ್ಲಿಕಾರ್ಜುನ …

Leave a Reply

Your email address will not be published. Required fields are marked *