ವ್ಯಕ್ತಿ ಕಾಣೆ: ಪತ್ತೆಗೆ ಮನವಿ

Mallikarjun
0 Min Read
ಜಾಹೀರಾತು

Missing person: appeal for tracing

ಜಾಹೀರಾತು

ಕೊಟ್ಟೂರು:- ತಾಲೂಕಿನ ತಿಪ್ಪೇಸ್ವಾಮಿ ಡಿ.ಎನ್. ಎಂಬವವರ ಮಗನಾದ ಮೂಗಪ್ಪ ಡಿ.ಎನ್. ದಿನಾಂಕ 22.12.2024 ರ ಬೆಳಗ್ಗೆ 3.00 ಗಂಟೆಗೆ ಮನೆಯಿಂದ ಹೋದವನು ಪತ್ತೆಯಾಗಿಲ್ಲ. ನೆಂಟರಿಷ್ಟರ ಮನೆ ಹಾಗೂ ಸ್ನೇಹಿತರ ಮನೆಯಲ್ಲಿ ಆತನಿಗಾಗಿ ಹುಡುಕಾಟ ನಡೆಸುವುದರ ಜತೆಗೆ ಉಳಿದ ಕಡೆ ಹುಡುಕಾಟ ನಡೆಸಿದರೂ ಪ್ರಯೋಜನವಾಗದೆ, ಕಾಣೆಯಾಗಿರುವ ಬಗ್ಗೆ ಆತನ ತಂದೆ ತಿಪ್ಪೇಸ್ವಾಮಿ ಡಿ ಎನ್ ಅವರು ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಮೇಲೆನ ವ್ಯಕ್ತಿಯ ಬಗ್ಗೆ ಮಾಹಿತಿ ದೊರಕಿದ್ದಲ್ಲಿ ಕೊಟ್ಟೂರು ಠಾಣೆಗೆ ಮಾಹಿತಿ ನೀಡುವಂತೆ ಪ್ರಕಟಣೆಯಲ್ಲಿ ತಿಳಿಸಿಲಾಗಿದೆ.

Total Views: 0
Share This Article