Measures to curb the menace of stray dogs: Chief Nasrullah
ಕೊಟ್ಟೂರು ಪಟ್ಟಣದಲ್ಲಿ ಇತ್ತೀಚೆಗೆ ನಾಯಿಗಳ ಹಾವಳಿ ಮಿತಿಮೀರಿದ್ದು, ವಯೋವೃದ್ಧರ, ಮಕ್ಕಳ ಓಡಾಟಕ್ಕೆ ನಾಯಿಗಳು ವಿಪರೀತ ತೊಂದರೆ ಕೊಡುತ್ತಿದ್ದ ಹಿನ್ನೆಲೆಯಲ್ಲಿ, ಪತ್ರಿಕಾ ವರದಿಗಳಿಂದ ಎಚ್ಚೆತ್ತ ಪಟ್ಟಣ ಪಂಚಾಯಿತಿ ಪಟ್ಟಣದ ಸಾರ್ವಜನಿಕರ ಹಾಗೂ ಸಮಾಜದ ಮುಖಂಡರ ಮನವಿ ಮೇರೆಗೆ ಮುಖ್ಯಾಧಿಕಾರಿ ನಸ್ರುಲ್ಲಾ ರವರು ಬೀದಿನಾಯಿಗಳ ಹಾವಳಿಗೆ ಕಡಿವಾಣ ಹಾಕಲು ಮುಂದಾಗಿದ್ದಾರೆ. ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವ ಬೀದಿನಾಯಿಗಳಿಗೆ ಈಗಾಗಲೇ ಲಸಿಕೆ ಹಾಕಲಾಗಿದ್ದು, ಅವು ಕಡಿದರೂ ಯಾವುದೇ ಮಾರಣಾಂತಿಕ ಹಾನಿಯಾಗುವುದಿಲ್ಲವೆಂದು ಅಲ್ಲದೇ, ಬೀದಿ ನಾಯಿಗಳನ್ನು ನಿಯಂತ್ರಣಸಲು ಹದಿನೈದು ದಿನಗಳೊಳಗಾಗಿ ಬೀದಿನಾಯಿಗಳ ಹಾವಳಿ ತಡೆಯಲು ಕ್ರಮ ವಹಿಸಲಾಗುವುದು ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎ.ನಸ್ರುಲ್ಲಾ ತಿಳಿಸಿದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…