Breaking News

ಭಾರತಿ ಟಿ. ಅವರಿಗೆ ಪಿಎಚ್.ಡಿ ಪ್ರಧಾನ

Bharti T. For him, Ph.D

ಜಾಹೀರಾತು

ಹಂಪಿ: ಫೆಬ್ರವರಿ.04: ಕನ್ನಡ ವಿಶ್ವವಿದ್ಯಾಲಯ ಹಂಪಿ, ಭಾಷಾ ನಿಕಾಯದ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಭಾರತಿ ಟಿ. ಅವರು ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ


ಡಾ. ಆರ್. ವೆಂಕಟೇಶ ಇಂದ್ವಾಡಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ಆಧುನಿಕ ಕನ್ನಡ ನಾಟಕ ಸಾಹಿತ್ಯದ ಮೇಲೆ ಜನಪದ ಸಾಹಿತ್ಯದ ಪ್ರೇರಣೆ ಮತ್ತು ಪ್ರಭಾವ (1950ರ ನಂತರ ಆಯ್ದ ನಾಟಕಗಳನ್ನು ಅನುಲಕ್ಷಿಸಿ)” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಗಿದೆ ಎಂದು ಕನ್ನಡ ವಿಶ್ವವಿದ್ಯಾಲಯ ಹಂಪಿ ಪ್ರಕಟಣೆಯಲ್ಲಿ ತಿಳಿಸಿದೆ.

About Mallikarjun

Check Also

ಸಿಎಂ ಸಿದ್ಧರಾಮಯ್ಯಗೆ ಗ್ರಾಮೀಣ ಭಾಗದ ನೈಜ ಪತ್ರಕರ್ತರಿಗೆ ಸೌಲಭ್ಯ ಕಲ್ಪಿಸಲುಜಿ.ಎಂ.ರಾಜಶೇಖರ್ ಒತ್ತಾಯ.

G.M. Rajashekhar urges CM Siddaramaiah to provide facilities to real journalists in rural areas. ಬೇಂಗಳೂರು: …

Leave a Reply

Your email address will not be published. Required fields are marked *