Commemoration of Chinmayajnani.Guru.Chenna Basavanna
ಗಂಗಾವತಿ, ನಗರದ ಸರೋಜಾ ನಗರದಲ್ಲಿರುವ ವಿಶ್ವಗುರು ಬಸವ ಮಂಟಪದಲ್ಲಿ ದಿ,೧೨-೨-೨೦೨೫ ರಂದು ಸಂಜೆ ೬.30ಕ್ಕೆ ಚಿನ್ಮಯ ಜ್ಞಾನಿ.ಗುರು.ಚೆನ್ನ ಬಸವಣ್ಣನವರ ಸಂಸ್ಮರಣೆ ಮತ್ತು ಚನ್ನ ಹುಣ್ಣಿಮೆ, ಗುರು ಪೂಜೆ, ಪ್ರಾರ್ಥನೆ ಪ್ರಸಾದ ವ್ಯವಸ್ಥೆ ಇರುತ್ತದೆ. ಸರ್ವರಿಗೂ ಸುಸ್ವಾಗತ.. ರಾಷ್ಟ್ರೀಯ ಬಸವದಳ ಗಂಗಾವತಿ,ಲಿಂಗಾಯತ ಧರ್ಮ ಮಹಾಸಭಾ,ಕ್ರಾಂತಿ ಗಂಗೋತ್ರಿ ಅಕ್ಕ ನಾಗಲಾಂಬಿಕ ಮಹಿಳಾ ಗಣದ ಪದಾದಿಕಾರಿಗಳು ಕೋರಿದ್ದಾರೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…