Breaking News

ಕರ್ನಾಟಕ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಹೆಚ್.ಎಸ್ ಮಜುನಾಥ ಅವರಿಗೆಶುಭಕೋರಿದ ಯೂತ್ ಕಾಂಗ್ರೆಸ್‌ನ ವಿಜೇತರು

Winners of Youth Congress congratulate H. S. Majunath who was elected as the President of Karnataka Youth Congress.

ಜಾಹೀರಾತು
WhatsApp Image 2025 02 09 At 7.34.20 PM2 Scaled

ಗಂಗಾವತಿ: ಇತ್ತೀಚೆಗೆ ಗಂಗಾವತಿ ವಿಧಾನಸಭಾ ಕ್ಷೇತ್ರದ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಜೋಗದ ರವಿ ನಾಯಕ, ನಗರ ಯುವ ಘಟಕದ ಅಧ್ಯಕ್ಷರಾಗಿ ಬಾಬರ್ ಮತ್ತು ಗ್ರಾಮೀಣ ಯುವ ಘಟಕದ ಅಧ್ಯಕ್ಷರಾಗಿ ಸಿದ್ದು ಹೊಸಮಠ ಇವರು ಆಯ್ಕೆಯಾಗಿದ್ದು, ಇವರೆಲ್ಲರೂ ಮಾಜಿ ಸಚಿವ ಇಕ್ಬಾಲ್ ಅನ್ಸಾರಿಯವರ ಬೆಂಬಲಿಗರಾಗಿದ್ದಾರೆ.
ಕರ್ನಾಟಕ ರಾಜ್ಯ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಹೆಚ್.ಎಸ್. ಮಂಜುನಾಥಗೌಡರವರನ್ನು ಗಂಗಾವತಿ ಕ್ಷೇತ್ರದ ನೂತನ ವಿಜೇತರು ಬೆಂಗಳೂರಿಗೆ ತೆರಳಿ ಶನಿವಾರ ಭೇಟಿಯಾಗಿ ಶುಭ ಹಾರೈಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಬ್ಲಾಕ್ ಉಪಾಧ್ಯಕ್ಷರಾದ ಜುಬೇರ್, ನಗರ ಯೋಜನಾ ಪ್ರಾಧಿಕಾರದ ಸದಸ್ಯರಾದ ರಹಮತ್ ಸಂಪAಗಿ, ಯುವ ಕಾಂಗ್ರೆಸ್ ಮುಖಂಡರಾದ ಶಫತ್, ಹನೀಫ್ ಉಪಸ್ಥಿತರಿದ್ದರು.

About Mallikarjun

Check Also

20251015 201304 collage.jpg

ರೈತರು ಕೃಷಿ ಸಂಸ್ಕರಣಾ ಘಟಕ ತರಬೇತಿಯಸದುಪಯೋಗ ಪಡೆದುಕೊಳ್ಳಬೇಕು- ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Farmers should take advantage of agro-processing unit training - Union Minister Nirmala Sitharaman ಕೊಪ್ಪಳ ಅಕ್ಟೋಬರ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.