Breaking News

ದೇವಘಾಟ್‌ಗೆ ಹೋಗುವ ರಸ್ತೆಯಲ್ಲಿ ದುರ್ನಾಥ

Durnath on the road to Devghat

ಜಾಹೀರಾತು
ಜಾಹೀರಾತು

ಗಂಗಾವತಿ: ನಗರದಿಂದ ದೇವಘಾಟ್‌ಗೆ ಹೋಗುವ ರಸ್ತೆಯ ಅಕ್ಕಪಕ್ಕದಲ್ಲಿ ತ್ಯಾಜ್ಯಗಳನ್ನು ಬಿಸಾಡುವುದು ಹಾಗೂ ಮಲಮೂತ್ರ ವಿಸರ್ಜನೆ ಮಾಡುತ್ತಿದ್ದು, ಇದರಿಂದ ಈ ರಸ್ತೆಯಲ್ಲಿ ಸಂಚರಿಸುವುದು ದುಸ್ತರವಾಗಿದೆ. ನಗರಸಭೆಯೂ ಕಂಡೂ ಕಾಣದಂತೆ ಮೌನವಹಿಸಿದೆ.
ಈ ರಸ್ತೆಯು ಅಮೃತೇಶ್ವರ ದೇವಸ್ಥಾನದ ಭಕ್ತಾದಿಗಳು ಹಾಗೂ ಇನ್ನಿತರ ಪ್ರವಾಸಿಗಳು ಸಂಚರಿಸುವ ರಸ್ತೆಯಾಗಿದ್ದು, ಪ್ರತಿದಿನ ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ಸಂಚರಿಸುತ್ತಿದ್ದು, ಆದರೆ ಈ ದುರ್ವಾಸನೆಯಿಂದ ಜನರು ಬೇಸತ್ತಿದ್ದಾರೆ.

ನಗರಸಭೆಯ ಕಾರ್ಮಿಕರೂ ಕೂಡಾ ಈ ಕಲ್ಮಶವನ್ನು ಸ್ವಚ್ಛತೆಗೊಳಿಸದೇ ನಿರ್ಲಕ್ಷö್ಯವಹಿಸಿರುತ್ತಾರೆ.
ಕೂಡಲೇ ನಗರಸಭೆ ಎಚ್ಚೆತ್ತುಕೊಂಡು ಈ ರಸ್ತೆಯನ್ನು ಸ್ವಚ್ಛತೆಗೊಳಿಸಿ, ಸಂಚರಿಸುವ ಸಾರ್ವಜನಿಕರಿಗೆ

ಹಾಗೂ ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಬೇಕು.

About Mallikarjun

Check Also

ಗ್ರಾಮಗಳಲ್ಲಿ ಪ್ರತ್ಯಕ್ಷವಾದ ಚಿರತೆಗಳು ಪ್ರಾಣ ಭಯದಲ್ಲಿರುವ ಜನರು

People are in fear of their lives when leopards are seen in villages. ವರದಿ:ಬಂಗಾರಪ್ಪ ಸಿ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.