ಕಲ್ಯಾಣಸಿರಿ ವಿಶೇಷ

ಸಮಾನತಾ ಸಮಾವೇಶ ” ಪೂರ್ವಸಿದ್ಧತಾ ಸಭೆ , ಅಧಿಕಾರಿಗಳಿಂದ ಸ್ಥಳ ವೀಕ್ಷಣೆ ಹಾಗೂ ಸಿದ್ಧತೆ ಬಗ್ಗೆ ಚರ್ಚೆ

Samanta Samavesh” Preparatory meeting, site inspection by officials and discussion about preparation

ಸಮಾನತಾ ಸಮಾವೇಶ ” ಪೂರ್ವಸಿದ್ಧತಾ ಸಭೆ ಇಂದು ದಿನಾಂಕ 19/02/2025ರಂದು ಬಿಜೆಡಿಬಿ ಬಸವಕಲ್ಯಾಣದಲ್ಲಿ ಜರುಗಿತ್ತು, ತಾಲೂಕಾ ಅಧಿಕಾರಿಗಳಿಂದ ಸ್ಥಳ ವೀಕ್ಷಣೆ ಹಾಗೂ ಸಿದ್ಧತೆ ಬಗ್ಗೆ ಚರ್ಚೆ ಮಾಡಿದರು:

ದಿನಾಂಕ 21-22-23ರಂದು ಪೂಜ್ಯ ಡಾ ಸಿದ್ದರಾಮ ಶರಣರು ಬೆಲ್ದಾಳ ಅವರ ನೇತೃತ್ವದಲ್ಲಿ ಜರುಗುತ್ತಿರುವ ” ಅನುಭವ ಮಂಟಪ ಸಂಸತ್ತು 7ನೇ ಅಧಿವೇಶನ” ಮತ್ತು ದಿನಾಂಕ 23ರಂದು ಸಮಾನತಾ ಸಮಾವೇಶ ಬಸವ ಮಹಾಮನೆ ಟ್ರಸ್ಟ್ ಬಸವಕಲ್ಯಾಣದಲ್ಲಿ ಹಮ್ಮಿಕೊಳ್ಳಲಾಗಿದ್ದು. ಕಾರ್ಯಕ್ರಮದಲ್ಲಿ ಸನ್ಮಾನ್ಯ ಶ್ರೀ ಸತೀಶ ಜಾರಕಿಹೊಳಿ ಮಾನ್ಯ ಲೋಕೋಪಯೋಗಿ ಸಚಿವರು, ಸನ್ಮಾನ್ಯ ಡಾ ಹೆಚ್ ಸಿ ಮಹದೇವಪ್ಪ ಮಾನ್ಯ ಸಮಾಜ ಕಲ್ಯಾಣ ಸಚಿವರು, ಸನ್ಮಾನ್ಯ ಶ್ರೀ ಪ್ರಿಯಾಂಕ ಖರ್ಗೆ ಮಾನ್ಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು, ಸನ್ಮಾನ್ಯ ಶ್ರೀ ಈಶ್ವರ ಖಂಡ್ರೆ ಮಾನ್ಯ ಅರಣ್ಯ ಮತ್ತು ಪರಿಸರ ವನ್ಯಜೀವಿ ಸಚಿವರು, ಸನ್ಮಾನ್ಯ ಶ್ರೀ ರಹೀಮಖಾನ ಪೌರಾಡಳಿತ ಸಚಿವರು ಆಗಮಿಸುತ್ತಿದ್ದಾರೆ.

ಆದರಿಂದ ಐದು ಸಚಿವರು ನಗರಕ್ಕೆ ಒಂದೇ ಬರುತ್ತಿದ್ದರಿಂದ ವಿವಿಧ ಇಲಾಖೆಯವರು ಕಾರ್ಯಕ್ರಮದ ಸಿದ್ಧತೆ ಬಗ್ಗೆ ಚರ್ಚೆ ಮಾಡಿದರು, ಸಲಹೆ ಮಾರ್ಗದರ್ಶನ ನೀಡಿದ್ದರು. ತಹಶೀಲ್ದಾರ ಬಸವಕಲ್ಯಾಣ ಶ್ರೀ ದತ್ತಾತ್ರಿ ಗಾದಾ ಮತ್ತು ಹುಲುಸೂರ ಶ್ರೀ ಶಿವಾನಂದ ಮೆತ್ರೆ, ತಾಲೂಕಾ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಶ್ರೀ ರಮೇಶ ಸೂಲ್ಪಿ,ಸಮಾಜ ಕಲ್ಯಾಣ ಅಧಿಕಾರಿ ಶ್ರೀ ದಿಲಿಪಕುಮಾರ , ಹಿಂದುಳಿದ ವರ್ಗಗಳ ಅಧಿಕಾರಿ ಶ್ರೀ ಹಿರೇಗೌಡರು, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶ್ರೀ ಧನರಾಜ, ತಾಲೂಕಾ ಆರೋಗ್ಯ ಅಧಿಕಾರಿ ಡಾ ಅಶೋಕ ಮೈಲಾರೆ , ಪೊಲೀಸ್ ವೃತ್ತ ನಿರೀಕ್ಷಕ ಶ್ರೀ ಅಲಿಸಾಬ, ತಾಲೂಕಾ ತೋಟಗಾರಿಕೆ ಅಧಿಕಾರಿ ಶ್ರೀಮತಿ ವಿಜಯತಾ, ತಾಲೂಕಾ ಅರಣ್ಯ ಅಧಿಕಾರಿ ಶ್ರೀ ಮಹೇಂದ್ರಕುಮಾರ ಮತ್ತು ಪ್ರೇಮಕುಮಾರ, ತಾಲೂಕಾ ಪಶುವೈದ್ಯಕೀಯ ಅಧಿಕಾರಿ ಶ್ರೀ ರವೀಂದ್ರನಾಥ ಮತ್ತಿತರರು ಉಪಸ್ಥಿತರಿದ್ದರು.

ಶ್ರೀಕಾಂತ ಸ್ವಾಮಿ, ಪ್ರಧಾನ ಕಾರ್ಯದರ್ಶಿ, ಸ್ವಾಗತ ಸಮಿತಿ ಬಸವಕಲ್ಯಾಣ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

19 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

19 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

19 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

19 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

19 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

19 hours ago