A bike accident is a fatality.
ಕಲ್ಯಾಣ ಸಿರಿ ವಾರ್ತೆ ಕೊಪ್ಪಳ.
ಕುಕನೂರು : ಪಟ್ಟಣದ ನವೋದಯ ವಿದ್ಯಾಲಯದ ಹತ್ತಿರದ ರಸ್ತೆಯಲ್ಲಿ ಬೈಕ್ ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ಒರ್ವ ಯುವಕ ಸಾವನಪ್ಪಿರುವ ಘಟನೆ ನೆಡೆದಿದೆ.
ಫೆ.23ರ ರವಿವಾರದಂದು ಮಧ್ಯಾಹ್ನ12 ಗಂಟೆ ಸುಮಾರಿಗೆ ಕುಕನೂರು ಪಟ್ಟಣದಿಂದ ಗುದ್ನೇಪ್ಪನಮಠದ ಕಡೆಗೆ ಹೋಗುತ್ತಿರುವ ಬೈಕ್ ಸವಾರನ ನಿಯಂತ್ರಣ ತಪ್ಪಿದ್ದರಿಂದ, ಅಪಘಾತ ಸಂಭವಿಸಿ ಹಿಂಬದಿ ಸವಾರ ಕಕ್ಕಿಹಳ್ಳಿ ಗ್ರಾಮದ ಶರಣಯ್ಯ ವೀರಭದ್ರಯ್ಯ ಮಾಟರಂಗಿ (26) ಎಂಬ ಯುವಕ ಸ್ಥಳದಲ್ಲಿಯೇ ಮೃತ ಪಟ್ಟ ಘಟನೆ ನೆಡೆದಿದೆ.
ಬೈಕ್ ಸಾವರನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾನೆ.
ಈ ಕುರಿತು ಕುಕನೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…