National Science Day was chosen at the Nada office of Basavakalyana taluk
ಇಂದು ಬಸವಕಲ್ಯಾಣ ತಾಲೂಕಿನ ನಾಡ ಕಛೇರಿ ರಾಜೇಶ್ವರದಲ್ಲಿ ಸರ್ಕಾರದ ಸುತ್ತೋಲೆಯಂತೆ ರಾಷ್ಟ್ರೀಯ ವಿಜ್ಞಾನ ದಿನವನ್ನು ಪ್ರತಿಜ್ಞ ಮೂಲಕ ಆಚರಿಸಲಾಯಿತು ಭಾರತೀಯ ಸಂವಿಧಾನ 51 A, H ,ಪ್ರಕಾರ ಮೂಡನಂಬಿಕೆ ಅಂಧಕಾರ ನಿರ್ಮೂಲನೆ ಮಾಡುತ್ತೇವೆ ಎಂದು ಪ್ರತಿಜ್ಞೆ ಮಾಡಲಾಯಿತು.
ಈ ಸಂಧರ್ಭದಲ್ಲಿ ಉಪ ತಸೀಲ್ದಾರ್ ರಾಜೇಶ್ವರ ಸುನೀಲ ಕುಮಾರ.
ಕಂದಾಯ ನೀರಿಕ್ಷಕರು ರಾಜೇಶ್ವರ ಉಮೇಶ್ ಬುಜ್ಜಿ
ಉಳಿದ ಗ್ರಾಮದ ಆಡಳಿತ ಅಧಿಕಾರಿಗಳಾದ ಪ್ರವೀಣ್, ಶಿವರಾಜ್, ಅರ್ಚನಾ, ಕೃತಿಕಾ ,ಹಾಗು ಗಣಕ ಯಂತ್ರದ ನಿರ್ವಹಕರು ರಾಜು ರೆಡ್ದಿ ಅದಮ್, ಸಿಬ್ಬಂದಿ ವರ್ಗದವರು ಇತರರು ಇದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…