Breaking News

ಬಿಜೆಪಿ ಕಾರ್ಯಕರ್ತನಿಗೆ ಗೆ ಹಾವು ಕಚ್ಚಿದ ಕಾರಣ ನಿಕಟಪೂರ್ವ ಶಾಸಕ ಪರಣ್ಣ ಮುನವಳ್ಳಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಯುವಕನ ಆರೋಗ್ಯವಿಚಾರಿಸಿದರು

Former MLA Paranna Munavalli visited the hospital to inquire about the health of a BJP worker who was bitten by a snake.

ಜಾಹೀರಾತು

ಗಂಗಾವತಿ: ವಿಧಾನಸಭಾ ಕ್ಷೇತ್ರದ ಮಲ್ಲಾಪುರ ಗ್ರಾಮದ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತ ವೆಂಕಟೇಶ್ ಗೊಲ್ಲರ್ ಅವರಿಗೆ ಅವರ ಹೊಲದಲ್ಲಿ ಹಾವು ಕಚ್ಚಿದ ಕಾರಣ ಗಂಗಾವತಿ ನಿಕಟಪೂರ್ವ ಶಾಸಕರಾದ ಪರಣ್ಣ ಮುನವಳ್ಳಿ ಅವರು ಸಾರ್ವಜನಿಕ ಆಸ್ಪತ್ರೆಗೆ ಇಂದು ಭೇಟಿ ನೀಡಿ ಯುವಕನ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಗಂಗಾವತಿ ಭಾಜಪ ಗ್ರಾಮೀಣಮಂಡಲ ಅಧ್ಯಕ್ಷರಾದ ಚನ್ನಪ್ಪ ಮಳಗಿ ವಕೀಲರು, ನಗರ ಮಂಡಲ ಅಧ್ಯಕ್ಷರಾದ ಕಾಶಿನಾಥ್ ಚಿತ್ರಗಾರ, ಅಕ್ಕಿ ಚಂದ್ರಶೇಖರ್, ಶ್ರೀನಿವಾಸ ಧೂಳ್ ಉಪಸ್ಥಿತರಿದ್ದರು.

About Mallikarjun

Check Also

ಕಮಲ್ ಹಾಸನ್ ಕ್ಷಮೆ ಕೇಳುವವರೆಗೂಅವರ ಚಿತ್ರಗಳನ್ನು ರಾಜ್ಯದಲ್ಲಿ ಬ್ಯಾನ್ ಮಾಡಬೇಕು: ಬಳ್ಳಾರಿ ರಾಮಣ್ಣ ನಾಯಕ

Kamal Haasan’s films should be banned in the state until he apologizes: Ballari Ramanna Nayak …

Leave a Reply

Your email address will not be published. Required fields are marked *