Former MLA Paranna Munavalli visited the hospital to inquire about the health of a BJP worker who was bitten by a snake.
ಗಂಗಾವತಿ: ವಿಧಾನಸಭಾ ಕ್ಷೇತ್ರದ ಮಲ್ಲಾಪುರ ಗ್ರಾಮದ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತ ವೆಂಕಟೇಶ್ ಗೊಲ್ಲರ್ ಅವರಿಗೆ ಅವರ ಹೊಲದಲ್ಲಿ ಹಾವು ಕಚ್ಚಿದ ಕಾರಣ ಗಂಗಾವತಿ ನಿಕಟಪೂರ್ವ ಶಾಸಕರಾದ ಪರಣ್ಣ ಮುನವಳ್ಳಿ ಅವರು ಸಾರ್ವಜನಿಕ ಆಸ್ಪತ್ರೆಗೆ ಇಂದು ಭೇಟಿ ನೀಡಿ ಯುವಕನ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಗಂಗಾವತಿ ಭಾಜಪ ಗ್ರಾಮೀಣಮಂಡಲ ಅಧ್ಯಕ್ಷರಾದ ಚನ್ನಪ್ಪ ಮಳಗಿ ವಕೀಲರು, ನಗರ ಮಂಡಲ ಅಧ್ಯಕ್ಷರಾದ ಕಾಶಿನಾಥ್ ಚಿತ್ರಗಾರ, ಅಕ್ಕಿ ಚಂದ್ರಶೇಖರ್, ಶ್ರೀನಿವಾಸ ಧೂಳ್ ಉಪಸ್ಥಿತರಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…