Breaking News

ಹಿರಿಯ ರಾಜಕಾರಣಿ ಗುಂಜಳ್ಳಿರಾಜಶೇಖರಪ್ಪ ನಿಧನ

Senior politician Gunjallirajashekarappa passes away

ಜಾಹೀರಾತು

ಗಂಗಾವತಿ,14: ಗಂಗಾವತಿಯ ಬಣಜಿಗ ಸಮಾದ ಮುಖಂಡ ಹಾಗೂ ವಾಣಿಜ್ಯೋಧ್ಯಮಿ, ವೀರಶೈವ ಸಮಾಜ ಸರಳ, ಸಜ್ಜನ ರಾಜಕಾರಿಣಿ ರಾಜಶೇಖರಪ್ಪ ಗುಂಜಳ್ಳಿ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದ 80 ವರ್ಷದ ರಾಜಶೇಖರಪ್ಪ ಅವರು ಶುಕ್ರವಾರ ಬೆಳಗಿನ ಜಾವ ನಿಧನರಾಗಿದ್ದು, ಸಂಜೆ 5 ಗಂಟೆಗೆ ಅಂತ್ಯಕ್ರೀಯೆ ನೇರವೆರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. .

ಇವರ ಅಂತ್ಯಕ್ರಿಯೆ ಸಾಯಂಕಾಲ 5-00 ಗಂಟೆಗೆ ಗಂಗಾವತಿ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ.

About Mallikarjun

Check Also

ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಸಿಬಿಐ ವಿಶೇಷ ಕೋರ್ಟ್ ಏಳು ವರ್ಷ ಜೈಲು ಶಿಕ್ಷೆ ಆದೇಶ

Gangavathi MLA Gali Janardhana Reddy sentenced to seven years in prison by CBI special court …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.