Breaking News

ಹಿರಿಯ ರಾಜಕಾರಣಿ ಗುಂಜಳ್ಳಿರಾಜಶೇಖರಪ್ಪ ನಿಧನ

Senior politician Gunjallirajashekarappa passes away

ಜಾಹೀರಾತು

ಗಂಗಾವತಿ,14: ಗಂಗಾವತಿಯ ಬಣಜಿಗ ಸಮಾದ ಮುಖಂಡ ಹಾಗೂ ವಾಣಿಜ್ಯೋಧ್ಯಮಿ, ವೀರಶೈವ ಸಮಾಜ ಸರಳ, ಸಜ್ಜನ ರಾಜಕಾರಿಣಿ ರಾಜಶೇಖರಪ್ಪ ಗುಂಜಳ್ಳಿ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದ 80 ವರ್ಷದ ರಾಜಶೇಖರಪ್ಪ ಅವರು ಶುಕ್ರವಾರ ಬೆಳಗಿನ ಜಾವ ನಿಧನರಾಗಿದ್ದು, ಸಂಜೆ 5 ಗಂಟೆಗೆ ಅಂತ್ಯಕ್ರೀಯೆ ನೇರವೆರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. .

ಇವರ ಅಂತ್ಯಕ್ರಿಯೆ ಸಾಯಂಕಾಲ 5-00 ಗಂಟೆಗೆ ಗಂಗಾವತಿ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ.

About Mallikarjun

Check Also

ವಿಶೇಷ ಚೇತನರಿಗೆ  ಯಂತ್ರ ಚಾಲಿತ ತ್ರಿಚಕ್ರ ವಾಹನ ಹಾಗೂ ಹೊಲಿಗೆ,  ಹಾಗೂ ಹೊಲಿಗೆ, ಬಡಗಿತನ, ಧೋಬಿ ವೃತ್ತಿಯ ಉಪಕರಣಗಳ ವಿತರಣೆ

Distribution of motorized three-wheelers and sewing, carpentry, and laundry tools to the specially-abled ಜಮಖಂಡಿ 05-01 …

Leave a Reply

Your email address will not be published. Required fields are marked *