ವೆಂಕಟ್ ಸೆಂಟರ್ ಆಫ್ ಎಸ್ತಟಿಕ್ ಹೆಲ್ತ್ನ ಕೇಂದ್ರ ಉದ್ಘಾಟಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

Deputy Chief Minister D.K. Shivakumar inaugurated the Venkat Center of Aesthetic Health.

ಬೆಂಗಳೂರು, ಮಾ, 23; ರಾಜ್ಕುಮಾರ್ ಹೊರ ವರ್ತುಲ ರಸ್ತೆ, ಹೊಸಕೆರೆಹಳ್ಳಿ, ಬನಶಂಕರಿ 3 ನೇ ಹಂತ ಎನ್ಸಿಇಆರ್ಟಿ ಸಮೀಪ ನೂತನವಾಗಿ ಆರಂಭವಾಗುತ್ತಿರುವ ಚರ್ಮ, ಇಎನ್ಟಿ, ಪ್ಲಾಸ್ಟಿಕ್ ಸರ್ಜರಿ ಮತ್ತು ಸೌಂದರ್ಯದ ಆರೋಗ್ಯದ ಹೆಸರಾಂತ ಕೇಂದ್ರ ವೆಂಕಟ್ ಸೆಂಟರ್ ಆಫ್ ಎಸ್ತಟಿಕ್ ಹೆಲ್ತ್ನ ಕೇಂದ್ರವನ್ನು ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಉದ್ಘಾಟಿಸಿದರು.
ಸಂಸದ ಡಾ. ಸಿ ಎನ್ ಮಂಜುನಾಥ್ ಅತಿಥಿಗಳಾಗಿ ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಚಿಕಿತ್ಸೆ ಇದು ಪ್ರಮುಖ ಆರೋಗ್ಯ ತರಬೇತಿ ಕೇಂದ್ರವಾಗಿದ್ದು, ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ಮಾನ್ಯತೆ ಪಡೆದಿದೆ. ಸಮಗ್ರ ಆರೋಗ್ಯ ಕೇಂದ್ರ ಎಂದರು
ಆರ್ ಜಿ ಯು ಎಚ್ ಎಸ್ ಎಸ್ ನ ಮಾಜಿ ಉಪಕುಲಪತಿಗಳಾದ ಡಾ.
ರಮೇಶ್, ಡಾ ಸಚ್ಚಿದಾನಂದ ಎಸ್, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕಿ ಡಾ ಸುಜಾತಾ ರಾಥೋಡ್, ಚಲನಚಿತ್ರ ನಟ ಶ್ರೀನಾಥ್, ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, ಗಾಯಕಿ ಮಂಜುಳಾ ಗುರುರಾಜ್, ಖ್ಯಾತ ಅಲರ್ಜಿ ತಜ್ಞೆ ಡಾ. ಗಾಯತ್ರಿ ಪಂಡಿತ್ ಪಾಲ್ಗೊಂಡಿದ್ದರು.
ಈ ಕೇಂದ್ರವು ಅತ್ಯಾಧುನಿಕ ಲೇಸರ್ ಯಂತ್ರಗಳನ್ನು ಹೊಂದಿದ್ದು, ಕೂದಲು ಕಸಿ, ಲಿಪೋಸೆಕ್ಷನ್, ರೈನೋಪ್ಲ್ಯಾಸ್ಟಿ, ಫೇಸ್ಲಿಫ್ಟ್ಗಳು, ಗ್ರೇನ್ ಶಸ್ತ್ರಚಿಕಿತ್ಸೆ, ಗೊರಕೆ, ಅಲರ್ಜಿ ಚಿಕಿತ್ಸೆಗಳು, ಎಲ್ಲಾ ಚರ್ಮ ರೋಗಗಳು, ಮಹಿಳಾ ಕ್ಷೇಮ ಚಿಕಿತ್ಸೆಗಳು ಮುಂತಾದ ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆಗಳನ್ನು ಒದಗಿಸಲಿದೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

13 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

13 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

13 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

13 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

14 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

14 hours ago