“Man dies after being hit by train”
ಕೊಟ್ಟೂರು ತಾಲೂಕಿನ ಹರಾಳು ಗ್ರಾಮದ ವ್ಯಕ್ತಿಯೊಬ್ಬ ರೈಲಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಮಂಗಳವಾರ ಹರಾಳು ಗ್ರಾಮದ ಹೊರ ವಲಯದ ನಡೆದಿದೆ.
ಹರಾಳು ಗ್ರಾಮದ ಭಂಗಿ ಅಂಜಿನ ಪ್ಪನ ಮಗ ಭಂಗಿ ನಾಗರಾಜ(29) ಮೃತಪಟ್ಟಿರುವ ದುರ್ದೆವಿ. ಮುಂಜಾನೆ 8:30ಕ್ಕೆ ಬರುವ ರೈಲಿಗೆ ಸಿಲುಕಿ ಮೃತಪಟ್ಟಿದ್ದಾನೆ.
ಎಂಬ ಸಾವಿನ ಸುದ್ದಿ ಕೇಳಿ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿತ್ತು.
ಸಾವಿಗೆ ನಿಕಾರವಾದ ಮಾಹಿತಿ ತಿಳಿದು ಬಂದಿಲ್ಲ.
ಪ್ರಕರಣವನ್ನು ರೈಲ್ವೆ ಪೊಲೀಸ್ ರು ದಾಖಲಿಸಿಕೊಂಡಿದ್ದಾರೆ.
ಇದೇ ಗ್ರಾಮದ ಜಡ್ರಿ ಕೊಟೇಪ್ಪ ಎಂಬ ವ್ಯಕ್ತಿ ವಾರದ ಹಿಂದೆ ರೈಲುಗೆ ಸಿಲುಕಿ ಮೃತಪಟ್ಟಿದ್ದನು. ಒಂದೇ ವಾರದಲ್ಲಿ ಒಂದೇ ಗ್ರಾಮದ ಇಬ್ಬರು ವ್ಯಕ್ತಿಗಳು ರೈಲಿಗೆ ಸಿಲುಕಿ ಮೃತಪಟ್ಟಿ ರುವ ಎರಡು ಪ್ರಕರಣ ದಾಖಲಾಗಿವೆ. ರೈಲ್ವೆ ಇಲಾಖೆ ಇಂತಹ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಹೇಳಿದರು
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…