All India Khadi Maha Sangha awards three achievers
ಬೆಂಗಳೂರು, ಮಾ, 28; ಅಖಂಡ ಭಾರತ ಖಾದಿ ಮಹಾ ಸಂಘಟನೆಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಬಸವನಗುಡಿಯ ಆಚಾರ್ಯ ಪಾಠಶಾಲಾ ಟ್ರಸ್ಟ್ ಕಚೇರಿಉಲ್ಲಿ ಮನೆಯಂಗಳದಲ್ಲಿ ಪ್ರಶಸ್ತಿ ವಿತರಣೆ ಕಾರ್ಯಕ್ರಮ ನಡೆಯಿತು.
ಮೂರು ಪ್ರಮುಖ ಸಾಧಕರನ್ನು ಗುರುತಿಸಿ ಗೌರವಿಸಲಾಯಿತು. “ವಿಶ್ವಗುರು ಬಸವೇಶ್ವರ ಪ್ರಶಸ್ತಿಯನ್ನು” ಆಚಾರ್ಯ ಪಾಠಶಾಲಾ ಕಾಲೇಜು ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ಬಹು ಸಮಾಜಮುಖಿ ಚಿಂತಕರಾಗಿರುವಂತಹ ಡಾ. ವಿಷ್ಣು ಭಾರತ್ ಅಲಂಪಲ್ಲಿ ರವರಿಗೆ ಪ್ರಧಾನ ಮಾಡಿ ಗೌರವಿಸಲಾಯಿತು.
ಶ್ರೇಷ್ಠ ವೈದ್ಯ ನಾರಾಯಣ ಸೇವಾ ರತ್ನ “ಪ್ರಶಸ್ತಿಯನ್ನು ಆಯುರ್ವೇದ ವೈದ್ಯರು ಹಾಗೂ ಯೋಗ ಗುರುಗಳಾದ ಡಾ. ಕೆ. ಕೃಷ್ಣಮೂರ್ತಿ, “ಕರ್ನಾಟಕ ವಜ್ರ ಸ್ತ್ರೀ” ಪ್ರಶಸ್ತಿಯನ್ನು ಲಯನ್ ಗಾಯತ್ರಿ ಗಿರೀಶ ಅವರಿಗೆ ಪ್ರದಾನ ಮಾಡಲಾಯಿತು.
ಎ.ಬಿ. ಕೆ.ಎಂ. ನ. ಅಧ್ಯಕ್ಷರಾದ ಡಾ. ನಿವೇದಿತ ಹಾಗೂ ಪದಾಧಿಕಾರಿಗಳಾದ ಸಹನಾ ಭಟ್, ಕ್ಷಮಾಸತೀಶ್ ಲಕ್ಷ್ಮಿ ಎಸ್.ವಿ., ರಾಧಾ, ಪುರುಷೋತ್ತಮ್, ಚಂದ್ರ ಮತ್ತಿತರರು ಉಪಸ್ಥಿತರಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…