Congratulations to Dr. Dakshayani S. Appa Sharanabasaveshwara Mahadasoha Mahamane Kalburgi, who received an honorary doctorate degree.

ಮೈಸೂರಿನ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪಡೆದ ಶ್ರೀ ಶರಣಬಸವೇಶ್ವರ ಮಹಾದಾಸೋಹದ ಮಹಾತಾಯಿ, ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ ಡಾ.ದಾಕ್ಷಾಯಿಣಿ ಎಸ್. ಅಪ್ಪ ಅವರ ಜನಸೇವೆ , ಸಮಾಜ ಸೇವೆ, ಶೈಕ್ಷಣಿಕ ಸೇವೆ ಪರಿಗಣಿಸಿ ಅವರಿಗೆ ಈ ಸಾಲಿನ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ.
ಆದರಿಂದ ಗೌರವ ಡಾಕ್ಟರೇಟ್ ಪದವಿ ಪಡೆದ ನಮ್ಮ ಆತ್ಮೀಯರಾದ ಡಾ ದಾಕ್ಷಾಯಣಿ ಎಸ್ ಅಪ್ಪ ಶರಣಬಸವೇಶ್ವರ ಮಹಾದಾಸೋಹ ಮಹಾಮನೆ ಕಲ್ಬುರ್ಗಿ ಅವರಿಗೆ ಹೃದಯಪೂರ್ವಕ ಶುಭಾಶಯಗಳು ಕೋರುತ್ತೇವೆ. 🌹🙏
ಶ್ರೀಮತಿ ರಾಜಶ್ರೀ ಶ್ರೀಕಾಂತ ಸ್ವಾಮಿ, ರಾಜ್ಯ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಮತ್ತು ಮಾಜಿ ಅಧ್ಯಕ್ಷೆ ಜಿಲ್ಲಾ ಪಂಚಾಯತ್ ಬೀದರ.
ಶ್ರೀಕಾಂತ ಸ್ವಾಮಿ, ಕರ್ನಾಟಕ ರಾಜ್ಯ ಸಂಚಾಲಕ, ಅಖಿಲ ಭಾರತ ಲಿಂಗಾಯತ ಸಮನ್ವಯ ಸಮಿತಿ.