Paranna, a close associate, participated in the 2624th Jayanti of Lord Mahavira.
ಗಂಗಾವತಿ ನಗರದ ಶ್ರೀ ಮನ ವಾಂಚಿತ ಪಾಶ್ವನಾಥ ಜೈನ ಶ್ವೇತಾಂಬರ ಮಂದಿರದಲ್ಲಿ ಭಗವಾನ್ ಮಹಾವೀರರ 2624ನೇ ಜಯಂತಿ ಕಾರ್ಯಕ್ರಮದಲ್ಲಿ ಗಂಗಾವತಿಯ ನಿಕಟಪೂರ್ವ ಶಾಸಕರಾದ ಪರಣ್ಣ ಮುನವಳ್ಳಿಯವರು ಭಾಗವಹಿಸಿ ಭಗವಾನ್ ಮಹಾವೀರದ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜೈನ ಸಮಾಜದ ಹಿರಿಯರಾದ ಉಗಮರಾಜ್ ಶೇಟ್, ಸುರೇಶ್ ಸುರಾನ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ರಮೇಶ್ ಚೌಡ್ಕಿ, ಸದಸ್ಯರಾದ ಶರಭೂಜಿ ಗಾಯಕ್ವಾಡ್, ಅಭಿನಂದನ್ ಬಾಂಟಿಯ, ಬಾಬುಲಾಲ್ ಬಾಂಟಿಯಾ, ಪ್ರಕಾಶ್ ಚೋಪ್ರ, ವಿನೋದ್ ಲೋಲವಾಣಿ, ಸಚಿನ್ ಮಾoಡ್ಲೇಶ್ , ವಿಮಲ್, ಮಹಾವೀರ್ ಸುರಾನ, ಶುಭಾಷ್ ಬಂಬೂ, ಮಹಾವೀರ, ಸಚಿನ್ ಜೈನ್, ಕಮಲ್ ಭಾಫ್ನ, ನಿತೇಶ್ ಬಾಪ್ನಾ, Dysp ಸಿದ್ದಲಿಂಗಪ್ಪ ಹನುಮಂತದ ಅಧಿಕಾರಿ ವರ್ಗದವರು ಭಾಗವಹಿಸಿದ್ದರು.
Cancel my account and give me all the money in my account. ನನ್ನ ಅಕೌಂಟನ್ನು ಕ್ಯಾನ್ಸಲ್…
ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…
Devotee's iPhone fell into his pocket! Alas, it ended after falling into his pocket. ಹುಂಡಿಗೆ…
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…