134th Ambedkar Jayanti celebrated in grand style
ಗಂಗಾವತಿ: ನಗರದ ವಾರ್ಡ್ 31ರ ಮಾದಿಗ ಸಮಾಜದವರು ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ನಾಮಫಲಕೆ ಅದ್ದೂರಿಯಿಂದ ದೊಡ್ಡದಾದ ಹೂವಿನ ಹಾರ ಹಾಕಿ ಪೂಜೆ ಸಲ್ಲಿಸಿ ಮೆರವಣಿಗೆ ಮೂಲಕ ಮಹಿಳೆಯರು ಕಳಸ ಹಿಡಿಡು ಡೊಳ್ಳು ವಾದ್ಯಗಳೊಂದಿಗೆ ತೆರಳಿ ಕೋರ್ಟ್ ಮುಂಭಾಗ ಇರುವ ಅಂಬೇಡ್ಕರ್ ಪುತ್ತಳಿಗೆ ದೊಡ್ಡ ಹಾರ ಹಾಕುವುದರ ಮೂಲಕ ಅಂಬೇಡ್ಕರ್ ಅವರ 134 ನೇ ಜಯಂತಿಯನ್ನು ಆಚರಣೆ ಮಾಡಿದರು.
ಈ ಸಂದರ್ಭದಲ್ಲಿ ದಲಿತ ಹಿರಿಯ ಮುಖಂಡ ಹುಲಿಗೇಶ್ ದೇವರಮನಿ. ಮಾದಿಗ ಸಮಾಜದ ಯುವ ಮುಖಂಡರು ಮಂಜುನಾಥ ದ್ಯಾವಿ. ಶರಣಪ್ಪ ದೇವರಮನಿ, ಮಾರುತಿ,ರವಿ ಹೆಗಡೆ , ಸೂರಿ ದೇವರಮನಿ, ಕನಕ ಹೆಬ್ಬಾಳ, ರೇಣುಕಾ ರಾಜ್ ಜೇಕಿನ್, ಹುಸೇನಿ ಕೊಜ್ಜಿ ಶ್ರೀ ಕುಮಾರ ದೇವರಮನಿ ಲಕ್ಷ್ಮಣ ನೀರಗಲ್,ಭೀಮೇಶ್ ಅಕ್ಕಿರೊಟ್ಟಿ ಹಾಗೂ ಇತರರು ಅಂಬೇಡ್ಕರ್ ಅಭಿಮಾನಿಗಳು ಭಾಗವಹಿಸಿದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…