Breaking News

ಇಎಸ್ಐ ಆಸ್ಪತ್ರೆಯ ಚರ್ಮರೋಗ ವಿಭಾಗದ ಮುಖ್ಯಸ್ಥ ಡಾ ಗಿರೀಶ್ ಅವರಿಗೆಡಾಅಂಬೇಡ್ಕರ್ ರಾಷ್ಟ್ರೀಯ ಪ್ರಶಸ್ತಿ

Dr Girish, Head of Dermatology Department, ESI Hospital, receives Dr Ambedkar National Award

ಜಾಹೀರಾತು


ಬೆಂಗಳೂರು, ಏ, 16; ನವದೆಹಲಿಯ ನಾಗರಿ ಲಿಪಿ ಪರಿಷದ್ ನ ತಮಿಳುನಾಡು ಘಟಕದಿಂದ ದೆಹಲಿಯಲ್ಲಿ ಡಾ ಅಂಬೇಡ್ಕರ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಡಾ ಅಂಬೇಡ್ಕರ್ ಅವರ 134 ಜಯಂತಿ ಹಿನ್ನೆಲೆಯಲ್ಲಿ ಕರ್ನಾಟಕ, ಗುಜರಾತ್, ಮಧ್ಯ ಪ್ರದೇಶ, ಗೋವಾ, ಮಹಾರಾಷ್ಟ್ರ, ದೆಹಲಿ, ತಮಿಳುನಾಡು, ತೆಲಂಗಾಣ, ಹಾಗೂ ನಾರ್ವೆ ವಿದೇಶದಿಂದ ಕೂಡ ಗಣ್ಯರು ಭಾಗವಹಿಸಿದ್ದರು.
ಬೆಂಗಳೂರಿನ ಇಎಸ್ಐ ಆಸ್ಪತ್ರೆಯ ಚರ್ಮರೋಗ ವಿಭಾಗದ ಮುಖ್ಯಸ್ಥ ಡಾ ಗಿರೀಶ್ ಅವರಿಗೆ ಡಾ ಅಂಬೇಡ್ಕರ್ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕರ್ನಾಟಕದ ಡಾ ಮಲಕಪ್ಪ, ಅನಿತಾ ತೋಮರ್ ಮತ್ತಿತರರು ಉಪಸ್ಥಿತರಿದ್ದರು.

About Mallikarjun

Check Also

ಕೆರೆ ಹೂಳೆತ್ತುವ ಕಾಮಗಾರಿ ಅಭಿವೃದ್ಧಿ ಅಧಿಕಾರಿಗಳಿಂದ ಪರಿಶೀಲನೆ

Development officials inspect lake dredging work ಕೂಲಿಕಾರರು ಮೇಜರ್ ಮೆಂಟ್ ಪ್ರಕಾರ ಕೆಲಸ ನಿರ್ವಹಿಸಲಿ,ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ಮಲ್ಲಿಕಾರ್ಜುನ …

Leave a Reply

Your email address will not be published. Required fields are marked *