Bysaran accident; Raichur District Police Department launches helpline
ರಾಯಚೂರು ಏಪ್ರಿಲ್ 23 (ಕರ್ನಾಟಕ ವಾರ್ತೆ): ಜಮ್ಮು ಕಾಶ್ಮೀರದ ಪಹಲ್ಗಾಮ ನ ಮೇಲ್ಭಾಗದಲ್ಲಿರುವ ಬೈಸರನ್ ಹುಲ್ಲುಗಾವಲಿನ ಸುತ್ತಲಿನ ದಟ್ಟ ಕಾಡುಗಳಿಂದ ಹೊರಬಂದ ಭಯೋತ್ಪಾದಕ ಗುಂಪು
ಏಪ್ರೀಲ್ 22ರಂದು ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಜನರನ್ನು ಹತ್ಯೆ ಮಾಡಿದೆ.
ಆದ್ದರಿಂದ ರಾಯಚೂರು ಜಿಲ್ಲೆಯಿಂದ ಜಮ್ಮು ಕಾಶ್ಮೀರ ಪ್ರವಾಸಕ್ಕಾಗಿ ತೆರಳಿ, ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗಳ ಅಥವಾ ಸಂಬಂಧಿಕರ ಮಾಹಿತಿಯನ್ನು
ಪೊಲೀಸ್ ಪೊಲೀಸ್ ಕಂಟ್ರೋಲ್ ರೂಮ್: 9480803800, ಡಿಎಸ್ಪಿ, ರಾಯಚೂರು ಉಪ ವಿಭಾಗ: 9480803820, ಪಿಐ, ಡಿಸಿಆರ್ಬಿ ಘಟಕ, ರಾಯಚೂರು: 9480803809 ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಿ ಮಾಹಿತಿ ನೀಡಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯ ಪ್ರಕಟಣೆ ತಿಳಿಸಿದೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…