ಕಲ್ಯಾಣಸಿರಿ ವಿಶೇಷ

ಆಟಿಸಂ ಮಕ್ಕಳಿಗೆ ಆಕ್ಯುಪೇಶನಲ್ ಮತ್ತು ಸ್ಪೀಚ್ ಥೆರಪಿ ಕೇಂದ್ರ ಉದ್ಘಾಟಿಸಿದ ಆರೊಗ್ಯ ಸಚಿವ ದಿನೇಶ್ ಗುಂಡೂರಾವ್

Health Minister Dinesh Gundu Rao inaugurated an occupational and speech therapy center for autistic children.

ಬೆಂಗಳೂರು, ಏ, 24; ಆಟಿಸಂ ಮಕ್ಕಳಿಗಾಗಿ ಹೊಸದಾಗಿ ಸ್ಥಾಪಿಸಿರುವ ಆಕ್ಯುಪೇಶನಲ್ ಮತ್ತು ಸ್ಪೀಚ್ ಥೆರಪಿ ಕೇಂದ್ರವನ್ನು ಸರ್ಕಾರಿ ಆಯುರ್ವೇದ ವೈದ್ಯಕೀಯ ಆಸ್ಪತ್ರೆ ಆವರಣ, ಧನ್ವಂತ್ರಿ ರಸ್ತೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಇಂದು ಉದ್ಘಾಟಿಸಿದರು.
ಈ ಕೇಂದ್ರವು ಬೆಂಗಳೂರು ಇಂಡಸ್ಟ್ರಿಯಲ್ ಟೌನ್ ಲಯನ್ಸ್ ಸರ್ವೀಸ್ ಫೌಂಡೇಶನ್ ಮತ್ತು ಬಿಜಯಾದೇವಿ ಚೋರಾರಿಯಾ ಚಾರಿಟೇಬಲ್ ಟ್ರಸ್ಟ್ ಸಹಯೋಗದಿಂದ ಸ್ಥಾಪಿಸಲಾಗಿದೆ. ಕಾರ್ಯಕ್ರಮದಲ್ಲಿ ಲಯನ್ ಮೊಹನ್ ಕುಮಾರ್ ಎನ್ (ಜಿಲ್ಲಾ ರಾಜ್ಯಪಾಲರು 317ಎ) ಭಾಗವಹಿಸಿದ್ದರು.
ನರ್ಪತ್ ಸಿಂಗ್ ಚೋರಾರಿಯಾ (ಡೈರೆಕ್ಟರ್, ಎಂಬಸಿ ಗ್ರೂಪ್), ವಿಶೇಷ ಆಹ್ವಾನಿತರಾಗಿ ವೆಂಕಟ್ ಪ್ರಸಾದ್ (ಎಂಡಿ, ವಿ ವಿ ಕಂಟ್ರೋಲ್ಸ್), 1ನೇ ಉಪ ಜಿಲ್ಲಾ ರಾಜ್ಯಪಾಲರಾದ ಜಿ. ಮೊಹನ್, ಟ್ರಸ್ಟ್ ಚೇರ್ಮನ್ ಲಯನ್ ಡಿ. ಫಿಲಿಪ್ರಾಜ್ ಅಧ್ಯಕ್ಷತೆ ವಹಿಸಿದ್ದರು , ಕಾರ್ಯದರ್ಶಿ ಲಯನ್ ಗೋವಿಂದ್ ಕೆ. ಕಿತ್ತಾನೆ, ಖಜಾಂಚಿ ಲಯನ್ ಮುರುಗಾನಂದಂ ಮತ್ತು ಇತರ ಟ್ರಸ್ಟಿಗಳು , ಕ್ಲಬ್ ಸದಸ್ಯರು ಹಾಗೂ ಲಯನ್ ಸದಸ್ಯರು ಉಪಸ್ಥಿತರಿದ್ದರು. ಆಯುಷ್ ಆಯುಕ್ತರಾದ ವಿಪಿನ್ ಸಿಂಗ್ ಮತ್ತು ಜಿ. ಎ. ಎಂ. ಸಿ. ಪ್ರಿನ್ಸಿಪಾಲ್ ಡಾ. ಸುರೇಖಾ ಉಪಸ್ಥಿತರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

14 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

14 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

14 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

14 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

15 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

15 hours ago