Preparatory meeting on the occasion of Sri Shankaracharya Jayanthotsava.

ಗಂಗಾವತಿ. ನಗರದ ತಹಸಿಲ್. ಕಚೇರಿಯ ಕಾರ್ಯಾಲಯದಲ್ಲಿ ಸೋಮವಾರದಂದು. ಉಪ ತಹಸಿಲ್ದಾರ್. ಮಹಾಂತೇಶ್ ಗೌಡ ಅಧ್ಯಕ್ಷತೆಯಲ್ಲಿ. ಪೂರ್ವಭಾವಿ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ. ಆಚರಣೆಗೆ ಸಂಬಂಧಿಸಿದಂತೆ. ಸಮಗ್ರ ಮಾಹಿತಿಯನ್ನು ಮಹಾಂತೇಶ್ ಗೌಡ. ಮಾಹಿತಿ ನೀಡಿದರು.
ಬಳಿಕ ಶಂಕರ ಮಠದ ಧರ್ಮದರ್ಶಿ ನಾರಾಯಣ್ ರಾವ್ ವೈದ್ಯ ಮಾತನಾಡಿ ಕೇಂದ್ರ ಸರ್ಕಾರದ ಆದೇಶದಂತೆ. ಶ್ರೀ ಶಂಕರಾಚಾರ್ಯರ ಜಯಂತೋತ್ಸವವನ್ನು ತತ್ವಜ್ಞಾನಿಗಳ( ವಿಶ್ವ ದಾ ರ್ಷ ನಿಕರ ) ದಿನಾಚರಣೆಯನ್ನು ಮೇ 2 ಶುಕ್ರವಾರದಂದು ದೇಶಾದ್ಯಂತ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ. ತಾಲೂಕಿನ ಎಲ್ಲಾ ಇಲಾಖೆಗಳಲ್ಲಿ. ಆಚರಿಸಲು. ತಹಶೀಲ್ದಾರರು ಆದೇಶ ನೀಡಬೇಕು. ಅಗತ್ಯ ಇದ್ದಲ್ಲಿ. ಶ್ರೀ ಶಂಕರಾಚಾರ್ಯರ ಭಾವಚಿತ್ರವನ್ನು. ಇಲಾಖೆಗಳಿಗೆ ಕಲ್ಪಿಸಿಕೊಡಲಾಗುವುದು ಎಂದು ಹೇಳಿದರು. ಈ ಸಂದರ್ಭದಲ್ಲಿ. ಜಗನ್ನಾಥ್ ಅಳವಂಡಿಕ ರ್. ಅನಿಲ್ ಅಳವಂಡಿ. ನಾಗೇಶ್ ಭಟ್. ಶೇಷಗಿರಿ. ಶ್ರೀಪಾದ್ ಮುಧೋಳಕರ್. ವೇಣುಗೋಪಾಲ್. ಹೊಸಳ್ಳಿ ಭೀಮಶಂಕರ. ಮೋಹನ್ ಲೆಕ್ಕಿಹಾಳ ಇತರರು ಉಪಸ್ಥಿತರಿದ್ದರು.