Preparatory meeting on the occasion of Sri Shankaracharya Jayanthotsava.
ಗಂಗಾವತಿ. ನಗರದ ತಹಸಿಲ್. ಕಚೇರಿಯ ಕಾರ್ಯಾಲಯದಲ್ಲಿ ಸೋಮವಾರದಂದು. ಉಪ ತಹಸಿಲ್ದಾರ್. ಮಹಾಂತೇಶ್ ಗೌಡ ಅಧ್ಯಕ್ಷತೆಯಲ್ಲಿ. ಪೂರ್ವಭಾವಿ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ. ಆಚರಣೆಗೆ ಸಂಬಂಧಿಸಿದಂತೆ. ಸಮಗ್ರ ಮಾಹಿತಿಯನ್ನು ಮಹಾಂತೇಶ್ ಗೌಡ. ಮಾಹಿತಿ ನೀಡಿದರು.
ಬಳಿಕ ಶಂಕರ ಮಠದ ಧರ್ಮದರ್ಶಿ ನಾರಾಯಣ್ ರಾವ್ ವೈದ್ಯ ಮಾತನಾಡಿ ಕೇಂದ್ರ ಸರ್ಕಾರದ ಆದೇಶದಂತೆ. ಶ್ರೀ ಶಂಕರಾಚಾರ್ಯರ ಜಯಂತೋತ್ಸವವನ್ನು ತತ್ವಜ್ಞಾನಿಗಳ( ವಿಶ್ವ ದಾ ರ್ಷ ನಿಕರ ) ದಿನಾಚರಣೆಯನ್ನು ಮೇ 2 ಶುಕ್ರವಾರದಂದು ದೇಶಾದ್ಯಂತ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ. ತಾಲೂಕಿನ ಎಲ್ಲಾ ಇಲಾಖೆಗಳಲ್ಲಿ. ಆಚರಿಸಲು. ತಹಶೀಲ್ದಾರರು ಆದೇಶ ನೀಡಬೇಕು. ಅಗತ್ಯ ಇದ್ದಲ್ಲಿ. ಶ್ರೀ ಶಂಕರಾಚಾರ್ಯರ ಭಾವಚಿತ್ರವನ್ನು. ಇಲಾಖೆಗಳಿಗೆ ಕಲ್ಪಿಸಿಕೊಡಲಾಗುವುದು ಎಂದು ಹೇಳಿದರು. ಈ ಸಂದರ್ಭದಲ್ಲಿ. ಜಗನ್ನಾಥ್ ಅಳವಂಡಿಕ ರ್. ಅನಿಲ್ ಅಳವಂಡಿ. ನಾಗೇಶ್ ಭಟ್. ಶೇಷಗಿರಿ. ಶ್ರೀಪಾದ್ ಮುಧೋಳಕರ್. ವೇಣುಗೋಪಾಲ್. ಹೊಸಳ್ಳಿ ಭೀಮಶಂಕರ. ಮೋಹನ್ ಲೆಕ್ಕಿಹಾಳ ಇತರರು ಉಪಸ್ಥಿತರಿದ್ದರು.
Ben.V. Result: Sanjana S.A, Lavanya Yadav R. of APS Educational Institute rank first ಬೆಂ.ವಿವಿ ಫಲಿತಾಂಶ…
Cancel my account and give me all the money in my account. ನನ್ನ ಅಕೌಂಟನ್ನು ಕ್ಯಾನ್ಸಲ್…
ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…
Devotee's iPhone fell into his pocket! Alas, it ended after falling into his pocket. ಹುಂಡಿಗೆ…
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…