Veerappa’s father Hanumappa Hire, who consumed poison, died, officials meet
ಗಂಗಾವತಿ, ತಾಲೂಕಿನಮರಳಿ ಸಮೀಪದ ಆಚಾರ ನರಸಾಪುರ ಗ್ರಾಮದ ಸರ್ವೇ ನಂಬರ್ 69 ರಲ್ಲಿ. ವೈಯುಕ್ತಿಕ ಕಲಹದಿಂದ ಕಳೆದ 19ರಂದು. ವಿಷ ಸೇವಿಸಿದ ವೀರಪ್ಪ ತಂದೆ ಹನುಮಪ್ಪ ಹಿರೇ ಕುರುಬರ ಸಾಕಿನ್ ಆಚಾರ ನರಸಾಪುರ ಅವರು. ನಿಧನಗೊಂಡ ಹಿನ್ನೆಲೆಯಲ್ಲಿ. ಅವರ. ನಿವಾಸಕ್ಕೆ. ತಸಿಲ್ದಾರ್ ಯು ನಾಗರಾಜ್ ಹಾಗೂ. ಅಧಿಕಾರಿ ವರ್ಗದವರು. ಭೇಟಿ ನೀಡಿ ಕುಟುಂಬ ವರ್ಗದವರಿಗೆ . ಸಾಂತ್ವಾನ ವ್ಯಕ್ತಪಡಿಸಿದ ರು. ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೀರಪ್ಪ ತಂದೆ ಹನುಮಪ್ಪ. ಚಿಕಿತ್ಸೆ ಫಲಕಾರಿಯಾಗದೆ ನಿಧನಗೊಂಡಿದ್ದು ಹಾಗೂ ಸದರಿ ಮೃತ ವ್ಯಕ್ತಿಯ. ಮಗನಾದ ಯಲ್ಲಪ್ಪ ತಂದೆ ವೀರಪ್ಪ . ಅದೇ ಸಂದರ್ಭದಲ್ಲಿ ವಿಷ ಸೇವಿಸಿದ್ದು. ಜಿಲ್ಲಾ ಆಸ್ಪತ್ರೆ ಕೊಪ್ಪಳದಲ್ಲಿ ತೀವ್ರ ನಿಗ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…