Breaking News

ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಎನ್. ಮುತ್ತಪ್ಪರೈ ಅವರ ಜನ್ಮದಿನಾರಣೆ ಅಂಗವಾಗಿಅನ್ನಸಂತರ್ಪಣೆ

Food distribution on the occasion of the birth anniversary of N. Muthapparai, the founder president of Jayakarnataka Sangathan

ಜಾಹೀರಾತು
WhatsApp Image 2025 05 02 At 17.12.44 8defa80d

ಗಂಗಾವತಿ: ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ದಿ|| ಎನ್.ಮುತ್ತಪ್ಪ ರೈ ಅವರ ಜನ್ಮದಿನದ ಅಂಗವಾಗಿ ನಗರದ ಕಂಪ್ಲಿ ರಸ್ತೆಯಲ್ಲಿರುವ ನವಜೀವನ ವೃದ್ಧಾಶ್ರಮದಲ್ಲಿನ ವೃದ್ಧರಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಎಂದು ಕೊಪ್ಪಳ ಜಿಲ್ಲಾಧ್ಯಕ್ಷರಾದ ಶ್ರೀ ಬಳ್ಳಾರಿ ರಾಮಣ್ಣ ನಾಯಕ ಪ್ರಕಟಣೆಯಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ಅವರು ಮಾತನಾಡಿ, ನಮ್ಮ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಎನ್. ಮುತ್ತಪ್ಪ ರೈ ಕನ್ನಡ ನಾಡು-ನುಡಿಗಾಗಿ, ಸಂಸ್ಕೃತಿ, ಪರಂಪರೆಗಾಗಿ, ಬಡವರ ಧ್ವನಿಯಾಗಿ, ಅಶಕ್ತರ ಪರವಾಗಿ, ಧೀನ ದಲಿತರ ಏಳ್ಗೆಗಾಗಿ ಹಗಲಿರುಳು ಶ್ರಮಿಸಿದ್ದಾರೆ. ಅವರ ಜನ್ಮದಿನದ ಅಂಗವಾಗಿ ಇಂದು ಅನ್ನಸಂತರ್ಪಣೆ ಮಾಡುವ ಮೂಲಕ ಆಚರಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳಾದ ರಸೂಲ್‌ಸಾಬ ದಾಸನಾಳ, ಸಂಘಟನೆಯ ಪದಾಧಿಕಾರಿಗಳಾದ ಆಟೋ ಜಯಣ್ಣ, ಯೇಸು, ಆನಂದ, ತವರಪ್ಪ, ಕಾಶೀಮಸಾಬ್, ಶಾಮೀದಸಾಬ್, ಅಟಲ್‌ಸಾಬ್, ದೇವೆಂದ್ರಗೌಡ, ದುರುಗೇಶ, ಮದ್ದಾನೆಪ್ಪ ಹಾಗೂ ಇನ್ನಿತರರು ಭಾಗವಹಿಸಿದ್ದರು.

About Mallikarjun

Check Also

20251015 201304 collage.jpg

ರೈತರು ಕೃಷಿ ಸಂಸ್ಕರಣಾ ಘಟಕ ತರಬೇತಿಯಸದುಪಯೋಗ ಪಡೆದುಕೊಳ್ಳಬೇಕು- ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Farmers should take advantage of agro-processing unit training - Union Minister Nirmala Sitharaman ಕೊಪ್ಪಳ ಅಕ್ಟೋಬರ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.