New State Vice President of All Karnataka Brahmin Mahasabha
ಉಪಾಧ್ಯಕ್ಷರಾಗಿ ಕೆ.ಜಿ. ಕುಲಕರ್ಣಿ, ಪ್ರಾಣೇಶ ಮಾದಿನೂರ ನೇಮಕ
ಕೊಪ್ಪಳ, 1- ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ನೂತನ ರಾಜ್ಯ ಉಪಾಧ್ಯಕ್ಷರಾಗಿ ಸಮಾಜದ ಹಿರಿಯರಾದ ಡಾ. ಕೆ.ಜಿ. ಕುಲಕರ್ಣಿ ಮತ್ತು ಪ್ರಾಣೇಶ ಮಾದಿನೂರು ಅವರನ್ನು ನೇಮಿಸಿ ಮಹಾಸಭಾದ ನೂತನ ರಾಜ್ಯಾಧ್ಯಕ್ಷ ಎಸ್. ರಘುನಾಥ್ ಆದೇಶ ಹೊರಡಿಸಿದ್ದಾರೆ.
ಒಂದು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದ ತನಕ ಅವರ ಅಧಿಕಾರದ ಅವಧಿ ಇರಲಿದೆ.
ಇತ್ತೀಚೆಗೆ ನಡೆದ ಮಹಾಸಭಾದ ಜಿಲ್ಲಾಪ್ರತಿನಿಧಿ ಚುನಾವಣೆಯಲ್ಲಿ ಪ್ರಾಣೇಶ್ ಅವರು ರಘುನಾಥ್ ಬಣದಿಂದ ಸ್ಪರ್ಧಿಸಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…