ಕಲ್ಯಾಣಸಿರಿ ವಿಶೇಷ

ದೇಶ ಕಾಯುವ ಯೋಧರಿಂದ ವಿಶ್ವ ಪತ್ರಿಕಾ ದಿನಾಚರಣೆ.

World Press Freedom Day celebrated by soldiers serving the country.

ತಿಪಟೂರು ನಗರದ ಹಾಸನ ಸರ್ಕಲ್ ನಂದಿನಿ ಡೈರಿಯಲ್ಲಿ ಮುಂಭಾಗ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯನ್ನುಜಿಲ್ಲಾಧ್ಯಕ್ಷರಾದ ಡಾ ಭಾಸ್ಕರ್ ಅವರ ನೇತೃತ್ವದಲ್ಲಿ ನಡೆಯಿತು.

ಪತ್ರಿಕಾ ದಿನಾಚರಣೆಉದ್ದೇಶಿಸಿ ಮಾತನಾಡಿದ ವೀರ ಯೋಧರದಂತಹ ಪರಮೇಶ್ ಎಚ್ ಜಿ ಭಾರತ ಮಾತೆ ನಮ್ಮ ಜೀವನಮ್ಮ ಪ್ರಾಣ ತ್ಯಾಗವನ್ನು ಭಾರತ ಮಾತೆಗಾಗಿ ನಾವು ಶ್ರಮಿಸುತ್ತೇವೆ ಭಾರತ ದೇಶದ ಜನರು ತಮ್ಮನ್ನು ತಾವು ಕಾಪಾಡಿಕೊಳ್ಳಬೇಕೆಂದರೆ ಭಾರತೀಯರೆಂಬ ಮನೋಭಾವ ಎಲ್ಲರಲ್ಲೂ ಮನದಲ್ಲಿರಬೇಕು.

ಪ್ರತಿಯೊಂದು ಸಹಕಾರ ಕೊಟ್ಟಿದ್ದಾರೆ ನಮ್ಮ ಭಾರತವನ್ನು ಕಾಪಾಡಲು ನಮ್ಮ ಸೈನಿಕರು ವೃತ್ತಿ ಯಾವಾಗಲೂ ಸಿದ್ಧ.

ಮೊನ್ನೆ ನಡೆದ ಘಟನೆ ಅಮಾಯಕರ ಬಲಿಪಶು ಮಾಡಿದ್ದು ಯಾವ ರೀತಿ ಸರಿ ಹೇಡಿಗಳಂತೆ ಈ ಕೃತ್ಯವನ್ನು ಮಾಡಿದ್ದು ಅಮಾಯಕನ ಮೇಲೆ ನೀವು ನಡೆಸುವುದಲ್ಲ ಧೈರ್ಯ ಇದ್ದರೆ ನಮ್ಮ ಜೊತೆ ಹೋರಾಡಿ ಎಂದರು

ನಡೆದ ಘಟನೆ ಮತ್ತೆ ಮರುಕಳಿಸದಂತೆ ಎಚ್ಚರಿಕೆವಹಿಸಿ ಬೇಕು ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸುತ್ತೇವೆ ಎಂದರು.

ಇಂದಿನಿಂದ ಬಂದು ಒಡೆದು ಅಮಾಯಕರಿಗೆ ಬಲಿಪಶು ನೇರವಾಗಿ ಬನ್ನಿ ನಾವು ಸಿದ್ದರಿದ್ದೇವೆ. ಹಾಗೂ ಸೇವಾ ಸಲ್ಲಿಸಿರುವ ಬಗ್ಗೆ ತಿಳಿಸಿದರು.

KRS ಸಂಘದ ಜಿಲ್ಲಾಧ್ಯಕ್ಷರಾದ ಡಾ.ಭಾಸ್ಕರ್, ಮಾತನಾಡಿ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್, ಆರೋಗ್ಯ ವಿಮೆ, ಭದ್ರತೆ, ಹಲವಾರು ಸಮಸ್ಯೆಗಳನ್ನ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು. ಅಧ್ಯಕ್ಷರಾದ ಬೆನ್ನೇನಹಳ್ಳಿ ರಾಜು ಕಾರ್ಯಕ್ರಮದಲ್ಲಿದ್ದ ಪತ್ರಕರ್ತರಿಗೆ ಸ್ವಾಗತ ಕೋರಿದರು. ಕಾರ್ಯಕ್ರಮಕ್ಕೆ ಆಗಮಿಸಿದ್ದ ವೀರಯೋಧರಿಗೆ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ.ಧರಣೇಶ್ ಕುಪ್ಪಾಳು ಪ್ರಧಾನ ಕಾರ್ಯದರ್ಶಿ, ಮಂಜು ಗುರುಗದಹಳ್ಳಿ. ಸಂಘಟನಾ ಕಾರ್ಯದರ್ಶಿ, ಮಂಜುನಾಥ್ ಡಿ ಸಹ ಕಾರ್ಯದರ್ಶಿ, ಕಿರಣ್, ಪತ್ರಕರ್ತರು ಇನ್ನು ಮುಂತಾದವರು ಉಪಸ್ಥಿತಿಯಲ್ಲಿದ್ದರು.
ವರದಿ ಮಂಜು ಗುರುಗದಹಳ್ಳಿ

Mallikarjun

Share
Published by
Mallikarjun

Recent Posts

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…

24 minutes ago

ಹುಂಡಿಗೆ ಬಿತ್ತು ಭಕ್ತನ iPhone! ಅಯ್ಯೋ ಹುಂಡಿಗೆ ಬಿದ್ಮೇಲೆ ಮುಗೀತು

Devotee's iPhone fell into his pocket! Alas, it ended after falling into his pocket. ಹುಂಡಿಗೆ…

30 minutes ago

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

20 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

20 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

20 hours ago