ಕಲ್ಯಾಣಸಿರಿ ವಿಶೇಷ

ಬಿಎಂಎಸ್ ವಿವಿಯಲ್ಲಿ ಕೃತಕಬುದ್ದಿಮತ್ತೆ “ಬಿಲ್ಡ್ ವಿತ್ ಎಐ – ಜೆಮಿನಿ 2.0ಫ್ಲಾಶ್”ಕಾರ್ಯಕ್ರಮ

Artificial Intelligence “Build with AI – Gemini 2.0 Flash” program at BMS University

ಬೆಂಗಳೂರು, ; ಬೆಳವಣಿಗೆಯಾಗುತ್ತಿರುವ ಕೃತಕ ಬುದ್ದಿಮತ್ತೆ ಯುಗಕ್ಕೆ ಅನುಗುಣವಾಗಿ ಯುವ ಜನಾಂಗಕ್ಕೆ ನಗರದ ಬಿ.ಎಂ.ಎಸ್. ತಾಂತ್ರಿಕ ಮಹಾವಿದ್ಯಾಲಯದಲ್ಲಿ “ಬಿಲ್ಡ್ ವಿತ್ ಎಐ – ಜೆಮಿನಿ 2.0 ಫ್ಲಾಶ್” ಕಾರ್ಯಕ್ರಮ ಆಯೋಜಿಸಲಾಗಿತ್ತು.

ಮೈಂಡ್ ಮ್ಯಾಟ್ರಿಕ್ಸ್ ಮತ್ತು ಗೂಗಲ್ ಫಾರ್ ಡೆವಲಪರ್ಸ್ ಇಂಡಿಯಾ ಎಜು ಪ್ರೋಗ್ರಾಂ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಿತು. ಬಿಲ್ಡ್ ವಿತ್ ಎಐ – ಜೆಮಿನಿ 2.0 ಫ್ಲಾಶ್ ಕಾರ್ಯಕ್ರಮವು ರಾಜ್ಯದ ಎಲ್ಲಾ ಸ್ವಾಯತ್ತ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಸುಮಾರು 20 ಸಾವಿರ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರುಗಳು ಭಾಗವಹಿಸಿದ್ದರು.
ಈ ಮಹತ್ವದ ಪ್ರಯತ್ನದ ಹಿಂದೆ ಮೈಂಡ್ ಮ್ಯಾಟ್ರಿಕ್ಸ್ ನ ಸಿಇಓ  ಸುಜಿತ್ ಕುಮಾರ್ ಹಾಗೂ ಮೈಂಡ್ ಮ್ಯಾಟ್ರಿಕ್ಸ್ ನ ಸಲಹೆಗಾರರಾದ ಡಾ. ಎಸ್. ಮೋಹನ್ ಕುಮಾರ್, ಎಸ್ ಜೆಎಂ ವಿಶ್ವವಿದ್ಯಾಲಯ ಮಾಜಿ ಉಪಕುಲಪತಿಗಳು ಕಾರ್ಯಾಗಾರದ ವೈಶಿಷ್ಟ್ಯತೆಯನ್ನು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಕೆ.ಜಿ.ಜಗದೀಶ್, ಬಿ.ಎಂ.ಎಸ್. ಕಾಲೇಜಿನ ಪ್ರಾಚಾರ್ಯರಾದ ಡಾ. ಭೀಮಶಾ ಆರ್ಯ, ಉಪ ಪ್ರಾಂಶುಪಾಲರಾದ ಡಾ. ರವಿಕುಮಾರ್ ಪ್ರಾಧ್ಯಾಪಕರಾದ ಡಾ. ಎಸ್. ಮೋಹನ್ ಕುಮಾರ್, ಮೈಂಡ್ ಮ್ಯಾಟ್ರಿಕ್ಸ್ ಅಮಿತಾಬ್ ಸತ್ಯಂ ನ ಸಲಹೆಗಾರರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು.  
ಬಿ.ಎಂ.ಎಸ್. ಶಿಕ್ಷಣ ಟ್ರಸ್ಟ್ ನ ಟ್ರಸ್ಟಿ ಅವಿರಾಮ್ ಶರ್ಮಾ ಅಧ್ಯಕ್ಷೀಯ ಭಾಷಣ ಮಾಡಿದರು. ರವರು ವಂದನಾರ್ಪಣೆಯನ್ನು ನೀಡಿದರು.
ತಿರುಮಲ ದೇಸಾಯಿರವರು (ಮೈಂಡ್ ಮ್ಯಾಟ್ರಿಕ್ಸ್) ಕಾರ್ಯಾಗಾರದಲ್ಲಿ ಎಲ್ಲಾ ವಿದ್ಯಾರ್ಥಿಗಳು ಹಾಗೂ ಗೂಗಲ್ ಜೆಮಿನಿ 2.0 ಮತ್ತು ಎಐ ಸ್ಟುಡಿಯೋ ಬಳಸಿ ಪ್ರಾಯೋಗಿಕ ತರಬೇತಿ ನೀಡಿದರು.

Mallikarjun

Share
Published by
Mallikarjun

Recent Posts

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…

44 seconds ago

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

19 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

20 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

20 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

20 hours ago